Featured

ಸಾಧ್ಯವಾದರೇ ಮುಂಬರುವ ಉಪ ಚುನಾವಣೆಗಳನ್ನು ನೀವು ಗೆದ್ದು ತೋರಿಸಿ : ಸಿಎಂ ಯಡಿಯೂರಪ್ಪ ಸವಾಲು -Vishwanews24

ಸಾಧ್ಯವಾದರೇ ಮುಂಬರುವ ಉಪ ಚುನಾವಣೆಗಳನ್ನು ನೀವು ಗೆದ್ದು ತೋರಿಸಿ : ಸಿಎಂ ಯಡಿಯೂರಪ್ಪ ಸವಾಲು -Vishwanews24

ಬೆಂಗಳೂರು: ನಾನು ಈಗಾಗಲೇ ಹಲವು ಸವಾಲಗಳನ್ನು ಜಯಸಿದ್ದೇನೆ, ಸಾಧ್ಯವಾದರೇ ಮುಂಬರುವ ಉಪ ಚುನಾವಣೆಗಳನ್ನು ನೀವು ಗೆದ್ದು ತೋರಿಸಿ ಎಂದು ಸಿಎಂ ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಹತ್ತು ಹಲವು ರೀತಿಯ ಸವಾಲು ಎದುರಿಸಿ ಗೆಲುವು ಸಾಧಿಸಿದ್ದೇನೆ. ಅಧಿಕಾರದ ಅವಧಿಯಲ್ಲಿ ದ್ವೇಷದ ರಾಜಕೀಯ ಮಾಡಿಲ್ಲ. 2019ರ  ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ, 15 ಕ್ಷೇತ್ರಗಳ ವಿಧಾನಸಭೆ  ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 2020ರಲ್ಲಿ ನಮ್ಮ ಪಕ್ಷ ಶಿರಾ ಸೇರಿದಂತೆ ಹಲವು ಚುನಾವಣೆಯಲ್ಲಿ ಜಯ ಸಾಧಿಸಿದ್ದೇವೆ ಎಂದು ಹೇಳಿದ್ದಾರೆ.

ಬೆಳಪು : ಕಾಪು ತಾಲೂಕಿನ ಮೊದಲ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣ -Vishwanews24

ಮಸ್ಕಿ, ಸಿಂಧಗಿ, ಬಸವಕಲ್ಯಾಣ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾವು ನಾಲ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಸಿಎಂ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಆದರೆ ನಿಮ್ಮ ನಾಯಕತ್ವದಲ್ಲಿ (ಸಿದ್ದರಾಮಯ್ಯ) ಕಾಂಗ್ರೆಸ್ ಸ್ಥಿತಿ ಹೀನಾಯವಾಗಿದೆ, ಹಿಂದೆಂದೂ ಇಂತಹ ಸ್ಥಿತಿ ಬಂದಿರಲಿಲ್ಲ. ಏಕೆಂದರೆ ಜನರಿಗೆ ಕಾಂಗ್ರೆಸ್ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ನಾನು ನೂರಾರು ಸವಾಲುಗಳನ್ನು ಎದುರಿಸಿದ್ದೇನೆ ಮತ್ತು ಗೆದ್ದಿದ್ದೇನೆ, ನನ್ನ ಧೈರ್ಯ, ಬದ್ಧತೆ ಹಾಗೂ ತಾಳ್ಮೆ ನನ್ನನ್ನು ಇಂದು ಇಲ್ಲಿಗೆ ತಂದು ಕೂರಿಸಿದೆ. ಅಧಿಕಾರ ಇರುವುದು ಜನರಿಗೆ ಸಹಾಯ ಮಾಡಲು ಆದರೆ ಕೆಲವರಿಗೆ ಇದು ದ್ವೇಷದ ಸಾಧನವಾಗಿದೆ ಎಂದು ಯಡಿಯೂರಪ್ಪ ಅಭಿಪ್ರಾಯ ಪಟ್ಟಿದ್ದಾರೆ.

ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ : ಸಿಎಂ BSY -Vishwanews24

Vishwa News 24

Recent Posts

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

38 seconds ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

10 minutes ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

17 minutes ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

37 minutes ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

46 minutes ago

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ – vishwanews24

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

52 minutes ago