ಬೆಂಗಳೂರು: ನಾನು ಈಗಾಗಲೇ ಹಲವು ಸವಾಲಗಳನ್ನು ಜಯಸಿದ್ದೇನೆ, ಸಾಧ್ಯವಾದರೇ ಮುಂಬರುವ ಉಪ ಚುನಾವಣೆಗಳನ್ನು ನೀವು ಗೆದ್ದು ತೋರಿಸಿ ಎಂದು ಸಿಎಂ ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಹತ್ತು ಹಲವು ರೀತಿಯ ಸವಾಲು ಎದುರಿಸಿ ಗೆಲುವು ಸಾಧಿಸಿದ್ದೇನೆ. ಅಧಿಕಾರದ ಅವಧಿಯಲ್ಲಿ ದ್ವೇಷದ ರಾಜಕೀಯ ಮಾಡಿಲ್ಲ. 2019ರ ಲೋಕಸಭೆ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ, 15 ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 2020ರಲ್ಲಿ ನಮ್ಮ ಪಕ್ಷ ಶಿರಾ ಸೇರಿದಂತೆ ಹಲವು ಚುನಾವಣೆಯಲ್ಲಿ ಜಯ ಸಾಧಿಸಿದ್ದೇವೆ ಎಂದು ಹೇಳಿದ್ದಾರೆ.
ಬೆಳಪು : ಕಾಪು ತಾಲೂಕಿನ ಮೊದಲ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣ -Vishwanews24
ಆದರೆ ನಿಮ್ಮ ನಾಯಕತ್ವದಲ್ಲಿ (ಸಿದ್ದರಾಮಯ್ಯ) ಕಾಂಗ್ರೆಸ್ ಸ್ಥಿತಿ ಹೀನಾಯವಾಗಿದೆ, ಹಿಂದೆಂದೂ ಇಂತಹ ಸ್ಥಿತಿ ಬಂದಿರಲಿಲ್ಲ. ಏಕೆಂದರೆ ಜನರಿಗೆ ಕಾಂಗ್ರೆಸ್ ಮೇಲೆ ಸಂಪೂರ್ಣ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ನಾನು ನೂರಾರು ಸವಾಲುಗಳನ್ನು ಎದುರಿಸಿದ್ದೇನೆ ಮತ್ತು ಗೆದ್ದಿದ್ದೇನೆ, ನನ್ನ ಧೈರ್ಯ, ಬದ್ಧತೆ ಹಾಗೂ ತಾಳ್ಮೆ ನನ್ನನ್ನು ಇಂದು ಇಲ್ಲಿಗೆ ತಂದು ಕೂರಿಸಿದೆ. ಅಧಿಕಾರ ಇರುವುದು ಜನರಿಗೆ ಸಹಾಯ ಮಾಡಲು ಆದರೆ ಕೆಲವರಿಗೆ ಇದು ದ್ವೇಷದ ಸಾಧನವಾಗಿದೆ ಎಂದು ಯಡಿಯೂರಪ್ಪ ಅಭಿಪ್ರಾಯ ಪಟ್ಟಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…