Featured

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಯುವಕ ಅರೆಸ್ಟ್ – vishwanews24

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಕಾಪು ಮೂಲದ ಯುವಕ ಅರೆಸ್ಟ್

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಯ ಸಂದೇಶಗಳನ್ನು ಹಂಚಿಕೊ0ಡ ಆರೋಪದ ಮೇಲೆ ಕಂಕನಾಡಿ ನಗರ ಠಾಣೆಯ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಾಪು ತಾಲೂಕಿನ ಮೂಡುಬೆಳ್ಳೆ ಗ್ರಾಮದ ನಿವಾಸಿ ಪವನ್ ಆಚಾರ್ಯ (22) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:

ಪ್ರಕರಣದ ಹಿನ್ನೆಲೆ:
2025ರಲ್ಲಿ ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಎಂಬುವವರ ಕೊಲೆಯ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವಂತಹ ಪೋಸ್ಟ್ಗಳನ್ನು ಹಂಚಿಕೊಂಡ ಆರೋಪ ಈತನ ಮೇಲಿದೆ. ತನಿಖೆಯ ವೇಳೆ ‘TN-MADDY’ ಎಂಬ ಖಾತೆಯಿಂದ ಈ ಕೋಮು ಪ್ರಚೋದನೆಯ ಸಂದೇಶಗಳನ್ನು ಹಂಚುತ್ತಿದ್ದುದು ಪವನ್ ಎಂಬುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ಆರೋಪಿಯನ್ನು ಬುಧವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲೂ ಮತ್ತೊಂದು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

1 hour ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

1 hour ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

2 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

2 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

2 hours ago

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ – vishwanews24

ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…

2 hours ago