ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರ ಆತನ ಫೇಸ್ ಬುಕ್ ಖಾತೆಯಲ್ಲಿ ಮಂಗಳೂರಿನಲ್ಲಿ ಕೊಲೆಯಾಗಿ ಮೃತಪಟ್ಟಿರುವ ಪ್ರವೀಣ್ ಎಂಬಾತನ ಫೋಟೋವನ್ನು ಬಳಸಿ ಒಂದು ಕೊಲೆಗೆ ಪ್ರತಿಕಾರ ಹೇಗಿತ್ತು ಎಂಬುದಾಗಿ ಪ್ರಚೋದನಾಕಾರಿ ಬರಹವನ್ನು ಬರೆದು ರಲ್ಲಿ ಪೋಸ್ಟ್ ಮಾಡಿರುವುದು ಹಾಗೂ ದಿನಪತ್ರಿಕೆಯಲ್ಲಿ ಬಂದಿರುವ ಮಂಗಳೂರಿನಲ್ಲಿ ನಡೆದ ಫಾಜಿಲ್ ಹತ್ಯೆಯ ಆರೋಪಿಗಳ ಫೋಟೋವನ್ನು ಬಳಸಿ, “ ಇವತ್ತಿನ ಹೀರೋಗಳು ” ಎಂಬ ಬರಹವನ್ನು ಬರೆದು ಪೋಸ್ಟ್ ಮಾಡಿದ್ದು, ಈ ರೀತಿಯಾಗಿ ಸುಳ್ಳು, ಪ್ರಚೋದನಾಕಾರಿ ಹಾಗೂ ಕೋಮು ಪ್ರಚೋದನೆ ಪೋಸ್ಟ್ ನ್ನು ಹರಿಯಬಿಟ್ಟಿರುವುದು ಕಂಡುಬಂದಿದ್ದು ಈತನ ವಿರುದ್ದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…