ಲಕ್ಷ್ಮೀಕಾಂತ ಬೈಂದೂರು ಎಂಬ ಫೇಸ್ ಬುಕ್ ಖಾತೆದಾರ ಆತನ ಫೇಸ್ ಬುಕ್ ಖಾತೆಯಲ್ಲಿ ಮಂಗಳೂರಿನಲ್ಲಿ ಕೊಲೆಯಾಗಿ ಮೃತಪಟ್ಟಿರುವ ಪ್ರವೀಣ್ ಎಂಬಾತನ ಫೋಟೋವನ್ನು ಬಳಸಿ ಒಂದು ಕೊಲೆಗೆ ಪ್ರತಿಕಾರ ಹೇಗಿತ್ತು ಎಂಬುದಾಗಿ ಪ್ರಚೋದನಾಕಾರಿ ಬರಹವನ್ನು ಬರೆದು ರಲ್ಲಿ ಪೋಸ್ಟ್ ಮಾಡಿರುವುದು ಹಾಗೂ ದಿನಪತ್ರಿಕೆಯಲ್ಲಿ ಬಂದಿರುವ ಮಂಗಳೂರಿನಲ್ಲಿ ನಡೆದ ಫಾಜಿಲ್ ಹತ್ಯೆಯ ಆರೋಪಿಗಳ ಫೋಟೋವನ್ನು ಬಳಸಿ, “ ಇವತ್ತಿನ ಹೀರೋಗಳು ” ಎಂಬ ಬರಹವನ್ನು ಬರೆದು ಪೋಸ್ಟ್ ಮಾಡಿದ್ದು, ಈ ರೀತಿಯಾಗಿ ಸುಳ್ಳು, ಪ್ರಚೋದನಾಕಾರಿ ಹಾಗೂ ಕೋಮು ಪ್ರಚೋದನೆ ಪೋಸ್ಟ್ ನ್ನು ಹರಿಯಬಿಟ್ಟಿರುವುದು ಕಂಡುಬಂದಿದ್ದು ಈತನ ವಿರುದ್ದ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…