ಮಂಗಳೂರು: ಹಿಂದುಳಿದ ವರ್ಗಗಳ ಮುಖಂಡರಾಗಿ ಸಾಮಾಜಿಕ ನ್ಯಾಯದ ಬಗ್ಗೆ ವಿಶೇಷ ಕಾಳಜಿ ಇಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾಧನೆ ಮಾದರಿಯಾದದ್ದು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಿಣ ದೇವರಾಜ ಅರಸು ಅವರ ದಾರಿಯಲ್ಲೇ ರಾಜ್ಯದ ಸೇವೆ ಮಾಡಿ ಮುನ್ನಡೆಸಿದ್ದಾರೆ. ಪ್ರಣಾಳಿಕೆಯಲ್ಲಿ ನೀಡಿದ ಶೇ.95ಕ್ಕೂ ಅಧಿಕ ಭರವಸೆ ಈಡೇರಿಸಿದ ಅವರ ಹಲವು ಕಾರ್ಯಕ್ರಮಗಳು ಇಂದಿಗೂ ಮೆಚ್ಚುಗೆ ಪಡೆದುಕೊಂಡಿವೆ ಎಂದರು.
ಗ್ಯಾರಂಟಿ ಅನುಷ್ಠಾನದ ಮೂಲಕ ಜನ ಮೆಚ್ಚುವ ಕೆಲಸ ಮಾಡಿರುವ ಅವರು ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದ ಸಂದರ್ಭ ಅಕ್ಕಿ ಬದಲು ಹಣ ನೀಡುವ ನಿರ್ಧಾರ ಕೈಗೊಂಡಿದ್ದರು ಎಂದರು.
ಆಹಾರ ಭದ್ರತೆ ಕಾಯ್ದೆ ಅನುಷ್ಠಾನಗೈದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ದ.ಕ. ಜಿಲ್ಲೆಗೂ ಅವರ ಕೊಡುಗೆ ಅಪಾರ ಎಂದು ವಿವರಿಸಿದರು. ಬ್ಲಾಕ್ ಅಧ್ಯಕ್ಷ ಪದ್ಮನಾಭ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…