ಉಡುಪಿ: ಸಾಮಾಜಿಕ ಹೋರಾಟಗಳಲ್ಲಿ ಮಂಚೂಣಿ ನಾಯಕತ್ವ ವಹಿಸಿದ್ದ ಸುನೀಲ್ ಕಬ್ರಾಲ್ ಶಿರ್ವ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.
ಕಳೆದ ಹಲವು ದಿನಗಳಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಸುನೀಲ್ ಇತ್ತೀಚೆಗಷ್ಟೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸಾಮಾಜಿ ಸಂಘಟನೆಯಾದ ಇಂಡಿಯನ್ ಕ್ರಿಶ್ಚಿಯನ್ ಯೂನಿಯನ್ ನ ಸ್ಥಾಪಕ ಅಧ್ಯಕ್ಷರಾಗಿದ್ದ ಅವರು ರೋಟರಿ ಕ್ಲಬ್ ಶಿರ್ವ ಇದರ ಅಧ್ಯಕ್ಷರಾಗಿ, ಶಿರ್ವ ಚರ್ಚಿನ ಪಾಲನಾ ಮಂಡಳಿಯ ಸದಸ್ಯರಾಗಿ, ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದರು. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ಕೂಡ ತಮ್ಮನ್ನು ತೊಡಗಿಸಿಕೊಂಡಿದ್ದರು.
ಮೃತ ಸುನೀಲ್ ಪತ್ನಿ ಬೊನಿಟಾ ಹಾಗೂ ಅಪಾರ ಬಂಧು-ಬಳಗದವರನ್ನು ಆಗಲಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…