ಮೈಸೂರು: ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಮಾಡುತ್ತಿಲ್ಲವೇ? ಚರ್ಚ್ ಗಳಲ್ಲಿ ಸಂಡೆ ಮಾಸ್ ನಡೆಯುತ್ತಿಲ್ಲವೇ? ಹಾಗೇ ಸಾಮೂಹಿಕ ಗಣೇಶೋತ್ಸವ ಆಚರಣೆಗೂ ಅವಕಾಶ ನೀಡಿ ಎಂದು ಸಂಸದ ಪ್ರತಾಪ್ ಸಿಂಹ ಒತ್ತಾಯಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್, ಚರ್ಚ್ ಗಳಲ್ಲಿ ಸಂಡೆ ಮಾಸ್ ಗೆ ಅವಕಾಶ ನೀಡಲಾಗಿದೆ. ಹಾಗೆಯೇ ಗಣೇಶೋತ್ಸವಕ್ಕೂ ಅವಕಾಶ ನೀಡಿ. ಕೋವಿಡ್ ನಿಯಮಾವಳಿ ಕಟ್ಟುನಿಟ್ಟಿನ ಅನುಷ್ಠಾನ ಮಾಡಿ, ಅವಕಾಶ ಮಾಡಿಕೊಡಿ. ಅದ್ಧೂರಿಯಾಗಿಯೇ ಮಾಡಬೇಕೆಂದು ಹೇಳುತ್ತಿಲ್ಲ. ಆದರೆ ಉತ್ಸವ ನಡೆಯಬೇಕು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲ ಅಂಶಗಳನ್ನು ಗಣನೆಗೆ ತಡಗೆದುಕೊಂಡಿದ್ದಾರೆ ಎಂಬ ವಿಶ್ವಾಸ ಇದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಸಂಸದರು ತಿಳಿಸಿದರು.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…