ಕಟಪಾಡಿ: ದ್ವಾರಕಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಶಂಕರಪುರ ಇಲ್ಲಿನ ಧರ್ಮಧರ್ಶಿಗಳಾದ ಸಾಯಿ ಈಶ್ವರ್ ಗುರೂಜಿಯ ಸಂಕಲ್ಪದಂತೆ ಏಕ ಜಾತಿ ಧರ್ಮ ಪೀಠ ಸ್ಥಾಪನೆಯಾಗಲಿದೆಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.
ಮಕರ ಸಂಕ್ರಮಣದ ದಿನವಾದ ಶನಿವಾರ (ನಾಳೆ) ಬ್ರಾಹ್ಮೀ ಮೂಹೂರ್ತ 3.59 ಕ್ಕೆ ಸರಿಯಾಗಿ ಧರ್ಮ ಪೀಠ ಸ್ಥಾಪನೆಯಾಗಲಿದ್ದು ಬೆಳಗ್ಗಿನ ಮಹಾಪೂಜೆಯಾದ ನಂತರ 9.30 ಕ್ಕೆ ಸರಿಯಾಗಿ ಸಮಾಜದ ವಿವಿಧ ಜಾತಿ ಬಾಂಧವರಿಂದ ಏಕ ಜಾತಿ ಧರ್ಮ ಜ್ಯೋತಿ ಬೆಳಗಿಸುವ ಮುಖೇನ ಧರ್ಮ ಪೀಠ ಸ್ಥಾಪನೆಗೊಂಡು ಕಾರ್ಯರಂಭ ಮಾಡಲಿದೆ.
ಈಗಾಗಲೇ ನೂರಾರು ಧರ್ಮ ಕಾರ್ಯ-ಸಾಮಾಜಿಕ ಕಾರ್ಯ ಮಾಡಿರುವ ಧರ್ಮಧರ್ಶಿಗಳಾದ ಸಾಯಿ ಈಶ್ವರ್ ಗುರೂಜಿಯು ಜಾತಿ ವ್ಯವಸ್ಥೆಯು ಮನೆಯೊಳಗೆ ಸೀಮಿಗೊಂಡು ಹಿಂದೂ ಸಮಾಜದ ಒಗ್ಗಟಿಗೆ ಜಾತಿಯ ಹೆಸರಿನಲ್ಲಿ ಬಿರುಕುಬಾರದೇ ಧರ್ಮದ ವಿಚಾರದಲ್ಲಿ ಎಲ್ಲಾರೂ ಒಂದೇ ಎಂಬ ವಿಚಾರದಡಿಯಲ್ಲಿ ಈ ಪೀಠ ಸ್ಥಾಪನೆಗೆ ಮುಂದಾಗಿದ್ದಾರೆ.
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…