ಕಟಪಾಡಿ: ದ್ವಾರಕಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಶಂಕರಪುರ ಇಲ್ಲಿನ ಧರ್ಮಧರ್ಶಿಗಳಾದ ಸಾಯಿ ಈಶ್ವರ್ ಗುರೂಜಿಯ ಸಂಕಲ್ಪದಂತೆ ಏಕ ಜಾತಿ ಧರ್ಮ ಪೀಠ ಸ್ಥಾಪನೆಯಾಗಲಿದೆಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.
ಮಕರ ಸಂಕ್ರಮಣದ ದಿನವಾದ ಶನಿವಾರ (ನಾಳೆ) ಬ್ರಾಹ್ಮೀ ಮೂಹೂರ್ತ 3.59 ಕ್ಕೆ ಸರಿಯಾಗಿ ಧರ್ಮ ಪೀಠ ಸ್ಥಾಪನೆಯಾಗಲಿದ್ದು ಬೆಳಗ್ಗಿನ ಮಹಾಪೂಜೆಯಾದ ನಂತರ 9.30 ಕ್ಕೆ ಸರಿಯಾಗಿ ಸಮಾಜದ ವಿವಿಧ ಜಾತಿ ಬಾಂಧವರಿಂದ ಏಕ ಜಾತಿ ಧರ್ಮ ಜ್ಯೋತಿ ಬೆಳಗಿಸುವ ಮುಖೇನ ಧರ್ಮ ಪೀಠ ಸ್ಥಾಪನೆಗೊಂಡು ಕಾರ್ಯರಂಭ ಮಾಡಲಿದೆ.
ಈಗಾಗಲೇ ನೂರಾರು ಧರ್ಮ ಕಾರ್ಯ-ಸಾಮಾಜಿಕ ಕಾರ್ಯ ಮಾಡಿರುವ ಧರ್ಮಧರ್ಶಿಗಳಾದ ಸಾಯಿ ಈಶ್ವರ್ ಗುರೂಜಿಯು ಜಾತಿ ವ್ಯವಸ್ಥೆಯು ಮನೆಯೊಳಗೆ ಸೀಮಿಗೊಂಡು ಹಿಂದೂ ಸಮಾಜದ ಒಗ್ಗಟಿಗೆ ಜಾತಿಯ ಹೆಸರಿನಲ್ಲಿ ಬಿರುಕುಬಾರದೇ ಧರ್ಮದ ವಿಚಾರದಲ್ಲಿ ಎಲ್ಲಾರೂ ಒಂದೇ ಎಂಬ ವಿಚಾರದಡಿಯಲ್ಲಿ ಈ ಪೀಠ ಸ್ಥಾಪನೆಗೆ ಮುಂದಾಗಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…