ಜಿಲ್ಲೆ

ಸಾಯಿ ಸ್ಪರ್ಶ ಕಾರ್ಯಕ್ರಮ : ಗುರೂಜಿ ಸಾಯಿ ಈಶ್ವರ್ ಮುಂಬಯಿ ಪ್ರವಾಸ

kaup: ರಾಜ್ಯದ ಹಲವೆಡೆ ಸಾಯಿ ಸ್ಪರ್ಶ ಕಾರ್ಯಕ್ರಮ ಆಯೋಜಿಸಿ ಹಲವಾರು ಖಾಯಿಲೆಗಳು,ಗಂಟು, ಮಂಡಿ ನೋವುಗಳನ್ನು ಔ‍ಷಧಿಗಳಲ್ಲಿ ಗುಣಪಡಿಸಲಾಗದ ಸಮಸ್ಯೆಗಳನ್ನು ಗುರೂಜಿ ಸಾಯಿ ಸ್ಪರ್ಶದ ಮೂಲಕ ಗುಣ ಪಡಿಸಿದ ಖ್ಯಾತಿವುಳ್ಳ ಗುರೂಜಿ ಸಾಯಿ ಈಶ್ವರ್ ಅವರ ಮುಂಬಯಿ ಪ್ರವಾಸ.

ವಿಶ್ವದ ನಂಬರ್ 1 ಭವಿ‍ಷ್ಯವಾಣಿ ಖ್ಯಾತ ಪೆಂಡೂಲಮ್ ಶಾಸ್ತ್ರಜ್ಞರು ಆದ ಗುರೂಜಿ ಸಾಯಿ ಈಶ್ವರ್ ರವರು ಮುಂಬಯಿಯ ಶ್ರೀ ಅಯ್ಯಪ್ಪ ದೇವಸ್ಥಾನ , ವರಲಾದೇವಿ ಮಂದಿರದ ಹತ್ತಿರ, ಧಮನ್ ಕಾರ್ ನಾಕ ,ಭಿವಂಡಿ, ದಿನಾಂಕ 10-ಜೂನ್ 2018 ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಲಭ್ಯವಿರುತ್ತಾರೆಂದು ಪ್ರಕಟನೆ ತಿಳಿಸಿದೆ.

ದೂರವಾಣಿ ಸಂಖ್ಯೆ: 07026293111,  9448613618

ಜೀವನದಲ್ಲಿ ನೋವನ್ನು ಅನುಭವಿಸಿದ ಅದೇಷ್ಟೋ ಮನಸ್ಸುಗಳಿಗೆ ಸಾಂತ್ವಾನ ನೀಡಿ ನೆಮ್ಮದಿಯ ಜೀವನ ನೀಡುವಲ್ಲಿ ಸಫಲತೆಯನ್ನು ಕಂಡುಕೊಂಡ ಗುರೂಜಿಯವರು ಜೂನ್ 09-ಜೂನ್ 2018 ರಿಂದ 14-ಜೂನ್-2018 ಮುಂಬಯಿ ಪ್ರವಾಸದಲ್ಲಿದ್ದು, ಸಮಸ್ಯೆಗಳಿಂದ ಬಳಲುತ್ತಿರುವ ಸಾಯಿ ಭಕ್ತರು ಗುರೂಜಿಯನ್ನ ಭೇಟಿಯಾಗಬಹುದೆಂದು ತಿಳಿಸಿದೆ.

ವಿಳಾಸ: ಪ್ರಿನ್ಸ್ ರೆಸಿಡೆನ್ಸಿ,ಅಶೋಕ್ ಟಾಕೀಸ್ ನ ಹತ್ತಿರ ,ದೈಲ್ವೆ ನಿಲ್ದಾಣದ ಬಳಿ , ಥಾಣೆ ವೆಸ್ಟ್.

ದೂರವಾಣಿ ಸಂಖ್ಯೆ: 07026293111, 9448613618

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

14 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

24 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

42 minutes ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

47 minutes ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

54 minutes ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

1 hour ago