ಮಂಡ್ಯ : ಸಾಯೋ ತನಕ ನಿಮ್ಮ ಋಣವನ್ನು ಮರೆಯೋಲ್ಲ, ನೀವು ನಮಗೆ ಪುನರ್ಜನ್ಮ ಕೊಟ್ಟಿದ್ದೀರ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
ನಗರದಲ್ಲಿ ಇಂದು ನಡೆದ ಸ್ವಾಭಿಮಾನಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾನು ಅಂಬರೀಷ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಲ್ಲ, ಬದಲಾಗಿ ಅವರ ರೂಪದಲ್ಲಿ ಕಾಣುವ ನಿಮ್ಮೆಲ್ಲರಿಗೆ ಜನ್ಮ ದಿನದ ಶುಭಾಶಯಗಳನ್ನು ಕೋರುತ್ತೇನೆ. ಸುಮಲತಾ ಅಮ್ಮನಿಗೆ ನೀವು ಬೆಂಬಲ ನೀಡಿ ಗೆಲ್ಲಸಿದ್ದೀರಿ. ಮಂಡ್ಯದಲ್ಲಿ ನಿಂತು ಮಾತನಾಡುವ ಯೋಗ್ಯತೆ ಕೊಟ್ಟಿದ್ದೀರಿ., ನಿಮ್ಮ ಪಾದಗಳಿಗೆ ನಮಸ್ಕರಿಸುತ್ತೇನೆ ಎಂದು ದಚ್ಚು ಭಾಗಿ ವೇದಿಕೆಕೆ ನಮಸ್ಕರಿಸಿದರು.
ಒಂದು ವೇಳೆ ನಾವು ಈ ಚುನಾವಣೆ ಹಬ್ಬದಲ್ಲಿ ಸೋಲು ಕಂಡಿದ್ದರೆ ನಮ್ಮ ಪರಿಸ್ಥಿತಿ ಬಹಳ ಕಷ್ಟವಾಗುತ್ತಿತ್ತು.ಕೆಲವರು ತಮ್ಮ ಪಕ್ಷದ ನಾಯಕರನ್ನು ಎದುರು ಹಾಕಿಕೊಂಡು ನಮ್ಮ ಪರ ಪ್ರಚಾರಕ್ಕೆ ನಿಂತರು ನಿಮ್ಮ ಸಹಕಾರ, ಬೆಂಬಲ, ಪ್ರೀತಿಗೆ ನಾನು ಸದಾ ಚಿರಋಣಿ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…