ಮಂಡ್ಯ : ಸಾಯೋ ತನಕ ನಿಮ್ಮ ಋಣವನ್ನು ಮರೆಯೋಲ್ಲ, ನೀವು ನಮಗೆ ಪುನರ್ಜನ್ಮ ಕೊಟ್ಟಿದ್ದೀರ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಜನತೆಗೆ ಧನ್ಯವಾದ ತಿಳಿಸಿದ್ದಾರೆ.
ನಗರದಲ್ಲಿ ಇಂದು ನಡೆದ ಸ್ವಾಭಿಮಾನಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾನು ಅಂಬರೀಷ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಲ್ಲ, ಬದಲಾಗಿ ಅವರ ರೂಪದಲ್ಲಿ ಕಾಣುವ ನಿಮ್ಮೆಲ್ಲರಿಗೆ ಜನ್ಮ ದಿನದ ಶುಭಾಶಯಗಳನ್ನು ಕೋರುತ್ತೇನೆ. ಸುಮಲತಾ ಅಮ್ಮನಿಗೆ ನೀವು ಬೆಂಬಲ ನೀಡಿ ಗೆಲ್ಲಸಿದ್ದೀರಿ. ಮಂಡ್ಯದಲ್ಲಿ ನಿಂತು ಮಾತನಾಡುವ ಯೋಗ್ಯತೆ ಕೊಟ್ಟಿದ್ದೀರಿ., ನಿಮ್ಮ ಪಾದಗಳಿಗೆ ನಮಸ್ಕರಿಸುತ್ತೇನೆ ಎಂದು ದಚ್ಚು ಭಾಗಿ ವೇದಿಕೆಕೆ ನಮಸ್ಕರಿಸಿದರು.
ಒಂದು ವೇಳೆ ನಾವು ಈ ಚುನಾವಣೆ ಹಬ್ಬದಲ್ಲಿ ಸೋಲು ಕಂಡಿದ್ದರೆ ನಮ್ಮ ಪರಿಸ್ಥಿತಿ ಬಹಳ ಕಷ್ಟವಾಗುತ್ತಿತ್ತು.ಕೆಲವರು ತಮ್ಮ ಪಕ್ಷದ ನಾಯಕರನ್ನು ಎದುರು ಹಾಕಿಕೊಂಡು ನಮ್ಮ ಪರ ಪ್ರಚಾರಕ್ಕೆ ನಿಂತರು ನಿಮ್ಮ ಸಹಕಾರ, ಬೆಂಬಲ, ಪ್ರೀತಿಗೆ ನಾನು ಸದಾ ಚಿರಋಣಿ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…