Featured

ಸಾಯೋ ತನಕ ನಿಮ್ಮ ಋಣವನ್ನು ಮರೆಯೋಲ್ಲ, ನೀವು ನಮಗೆ ಪುನರ್ಜನ್ಮ ಕೊಟ್ಟಿದ್ದೀರ : ಮಂಡ್ಯ ಜನತೆಗೆ ಧನ್ಯವಾದ ತಿಳಿಸಿದ ಚಾಲೆಂಜಿಂಗ್ ಸ್ಟಾರ್ -Vishwanews24

ಮಂಡ್ಯ : ಸಾಯೋ ತನಕ ನಿಮ್ಮ ಋಣವನ್ನು ಮರೆಯೋಲ್ಲ, ನೀವು ನಮಗೆ ಪುನರ್ಜನ್ಮ ಕೊಟ್ಟಿದ್ದೀರ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

ನಗರದಲ್ಲಿ ಇಂದು ನಡೆದ ಸ್ವಾಭಿಮಾನಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಾನು ಅಂಬರೀಷ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಲ್ಲ, ಬದಲಾಗಿ ಅವರ ರೂಪದಲ್ಲಿ ಕಾಣುವ ನಿಮ್ಮೆಲ್ಲರಿಗೆ ಜನ್ಮ ದಿನದ ಶುಭಾಶಯಗಳನ್ನು ಕೋರುತ್ತೇನೆ. ಸುಮಲತಾ ಅಮ್ಮನಿಗೆ ನೀವು ಬೆಂಬಲ ನೀಡಿ ಗೆಲ್ಲಸಿದ್ದೀರಿ. ಮಂಡ್ಯದಲ್ಲಿ ನಿಂತು ಮಾತನಾಡುವ ಯೋಗ್ಯತೆ ಕೊಟ್ಟಿದ್ದೀರಿ., ನಿಮ್ಮ ಪಾದಗಳಿಗೆ ನಮಸ್ಕರಿಸುತ್ತೇನೆ ಎಂದು ದಚ್ಚು ಭಾಗಿ ವೇದಿಕೆಕೆ ನಮಸ್ಕರಿಸಿದರು.

ಒಂದು ವೇಳೆ ನಾವು ಈ ಚುನಾವಣೆ ಹಬ್ಬದಲ್ಲಿ ಸೋಲು ಕಂಡಿದ್ದರೆ ನಮ್ಮ ಪರಿಸ್ಥಿತಿ ಬಹಳ ಕಷ್ಟವಾಗುತ್ತಿತ್ತು.ಕೆಲವರು ತಮ್ಮ ಪಕ್ಷದ ನಾಯಕರನ್ನು ಎದುರು ಹಾಕಿಕೊಂಡು ನಮ್ಮ ಪರ ಪ್ರಚಾರಕ್ಕೆ ನಿಂತರು ನಿಮ್ಮ ಸಹಕಾರ, ಬೆಂಬಲ, ಪ್ರೀತಿಗೆ ನಾನು ಸದಾ ಚಿರಋಣಿ ಎಂದರು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

5 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

5 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

5 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

5 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

6 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

6 hours ago