ಉಡುಪಿ: ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಮುಷ್ಕರದಿಂದಾಗಿ ಆಗಸ್ಟ್ 5 ರಂದು ಉಡುಪಿಯಲ್ಲಿ ಕೆಎಸ್ಆರ್ಟಿಸಿ ಬಸ್ ಸೇವೆಗಳಲ್ಲಿ ಮಂಗಳವಾರ ವ್ಯತ್ಯಯ ಕಂಡುಬಂತು.
ಉಡುಪಿ ಡಿಪೋದಿಂದ ಬಸ್ಸುಗಳು ಹೊರಟಿವೆಯಾದರೂ ಇತರ ಭಾಗದಿಂದ ಉಡುಪಿಗೆ ಬರುವ ಬಸ್ ಗಳಲ್ಲಿ ವ್ಯತ್ಯಯವಾಗಿದೆ. ಬೆರಳೆಣಿಕೆ ಬಸ್ ಗಳಿದ್ದ ಕಾರಣ ಆ ಬಸ್ ಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ತುಂಬಿಕೊಂಡಿದ್ದರು.
ಭಟ್ಕಳದಿಂದ ಉಡುಪಿಗೆ ಬಸ್ಸುಗಳು ಬಂದಿಲ್ಲ.. ತಂಗುದಾಣದಲ್ಲಿ ಬೆಳಗ್ಗಿನ ಹೊತ್ತು ತುಸು ಪ್ರಯಾಣಿಕರು ಆಗಮಿಸಿದ್ದರಾದರೂ ಸಮಯಕ್ಕೆ ಸರಿಯಾಗಿ ಬಸ್ ಗಳು ಇಲ್ಲದ ಕಾರಣ ವಾಪಾಸು ಹಿಂತಿರುಗಿದ ಘಟನೆ ನಡೆಯಿತು.
ಬೆಂಗಳೂರು: ಏರ್ಪೋರ್ಟ್ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ 1.37…
ಬಾರ್, ಪಬ್ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…