ಬೆಂಗಳೂರು: ತೈಲ ಬೆಲೆ ಹೆಚ್ಚಳ ಬೆನ್ನಲ್ಲೇ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ.
2014ರಿಂದ ಬಿಎಂಟಿಸಿ ನಾಲ್ಕು ವರ್ಷದಿಂದ ಕೆಎಸ್ಆರ್ಟಿಸಿ ಪ್ರಯಾಣ ದರ ಹೆಚ್ಚಾಗಿಲ್ಲ. ಡೀಸೆಲ್ ದರ ಹೆಚ್ಚಳದಿಂದ ಹೆಚ್ಚು ಹೊರೆ ಆಗುತ್ತಿದೆ. ನಿಗಮಗಳಿಂದ ಪ್ರಸ್ತಾವನೆ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಶಕ್ತಿ ಗ್ಯಾರಂಟಿ ಯೋಜನೆಯ 1100 ಕೋಟಿ ರೂ. ಹಣವನ್ನು ಸಾರಿಗೆ ನಿಗಮಗಳಿಗೆ ಸರ್ಕಾರ ಬಾಕಿ ಉಳಿಸಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸೆಪ್ಟೆಂಬರ್ 15 ವರಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಯಾವುದೇ ಕಾರಣಕ್ಕೂ ಅವಧಿ ವಿಸ್ತರಣೆ ಮಾಡುವುದಿಲ್ಲ. ಈಗಾಗಲೇ ಹಲವು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ. ಶೀಘ್ರದಲ್ಲೇ ಹೆಚ್ಎಸ್ಆರ್ಪಿ ಗಡುವು ವಿಸ್ತರಣೆ ಆದೇಶ ಹೊರಡಿಸಲಾಗುತ್ತದೆ ಎಂದರು.
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…