ಬೆಂಗಳೂರು, : ಸಾರಿಗೆ ನೌಕರರ ಮುಷ್ಕರದಲ್ಲಿ ಪಾಲ್ಗೊಂಡಿದ್ದ ಕೆಲವು ಸಾರಿಗೆ ನೌಕರರ ವಜಾ ಹಿನ್ನೆಲೆ ವಜಾ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸಾರಿಗೆ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಆರ್ಟಿ ನಗರದ ನಿವಾಸದಲ್ಲಿ ಸಿಎಂ ಅವರನ್ನು ಭೇಟಿಯಾಗಿದ್ದು, ಸಾರಿಗೆ ನೌಕರರ ಮುಷ್ಕರದ ಸಂದರ್ಭ ವಜಾಗೊಂಡಿದ್ದ ನೌಕರರನ್ನು ಪುನಃ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು. ಇದರೊಂದಿಗೆ ಜುಲೈ ತಿಂಗಳ ವೇತನ ಬಿಡುಗಡೆಗೂ ಮನವಿ ನೀಡಲಾಗಿದೆ.
ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕಳೆದ ಎಪ್ರಿಲ್ನಲ್ಲಿ ಸಾರಿಗೆ ನೌಕರರು ಮುಷ್ಕರ ಮಾಡಿದ್ದ ಹಿನ್ನೆಲೆ ಸಾರಿಗೆ ಇಲಾಖೆಯು 2,109 ಸಾರಿಗೆ ನೌಕರರನ್ನು ವಜಾ ಮಾಡಿದ್ದು, 500ಕ್ಕೂ ಅಧಿಕ ನೌಕರರನ್ನು ದೂರ ಸ್ಥಳಗಳಿಗೆ ವರ್ಗಾವಣೆ ಮಾಡಿತ್ತು.
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…