Featured

ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ : ಖಾದರ್ -Vishwanews24

ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ:  ಖಾದರ್ -Vishwanews24

ಹೃದಯವಿಲ್ಲದ ಮಾನವೀಯತೆ ಇಲ್ಲದ ಸರ್ಕಾರ ..

ಜನರ ಹಿತಾಸಕ್ತಿ ಇಲ್ಲದ ಬಿಜೆಪಿಗೆ ಅಧಿಕಾರ ಕೊಡಬಾರದು..

ಸರ್ಕಾರ ಬಡ ನೌಕರರ ಮೆಲೆ ದಬ್ಬಾಳಿಕೆಯನ್ನ ಕಾಂಗ್ರೆಸ್ ಖಂಡಿಸುತ್ತದೆ..

ಬಳ್ಳಾರಿ: ಸಾರಿಗೆ ನೌಕರರ ಸಮಸ್ಯೆಗಳನ್ನು ತಾಯಿ ಹೃದಯದಿಂದ ನೋಡಬೇಕೆ ಹೊರತು ವೈರಗಳಿಂತಲ್ಲ ಎಂದು ಕಾಂಗ್ರೆಸ್ ನಾಯಕ ಯು.ಟಿ ಖಾದರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೆಎಸ್ ಆರ್‍ಟಿಸಿ ಅವರು ಸ್ಟ್ರೈಕ್ ಮಾಡ್ತಿರೋದು ಬೇಸರ. ಇವರ ಸಮಸ್ಯೆಯನ್ನ ತಾಯಿ ಹೃದಯದಿಂದ ನೋಡಬೇಕು. ಅವರನ್ನ ವೈರಿಗಳಂತೆ ನೋಡಬಾರದು. ನಾವು ಬಡವರ ಪರ ಅಂತೀರ, ಆದರೆ 12 ಸಾವಿರದಲ್ಲಿ ಹೇಗೆ ಅವರು ಜೀವನ ನಡೆಸಬೇಕು?, ಆರನೇ ವೇತನ ಆಯೋಗ ಮಾಡಲಿಕ್ಕೆ ಇವರಿಗೆ ಕಷ್ಟ ಏನು?, ಸರ್ಕಾರ ಬಡ ನೌಕರರ ಮೆಲೆ ದಬ್ಬಾಳಿಕೆಯನ್ನ ಕಾಂಗ್ರೆಸ್ ಖಂಡಿಸುತ್ತದೆ ಎಂದರು.

ಹೃದಯವಿಲ್ಲದ ಮಾನವೀಯತೆ ಇಲ್ಲದ ಸರ್ಕಾರ ಇದೆ. ಅದಕ್ಕೆ ಜನ ಮತ್ತೆ ಪಾಲಿಕೆ ಚುನಾವಣೆ ಅವಕಾಶ ಕೊಡಬಾರದು ಎಂದು ಖಾದರ್ ಕರೆ ನೀಡಿದರು.

ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗಿದೆ. ವಿವಿಧ ಟೀಂಗಳನ್ನ ಮಾಡಿ ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ. ನಮ್ಮ ಸರ್ಕಾರ ಇದ್ದಾಗ ಪಾಲಿಕೆಗಳಿಗೆ ಬಜೆಟ್ ನಲ್ಲಿ ಸಾಕಷ್ಟು ಹಣ ಮೀಸಲಿಟ್ಟಿದ್ದೇವೆ. ಜನರ ಹಿತಾಸಕ್ತಿ ಇಲ್ಲದ ಬಿಜೆಪಿಗೆ ಅಧಿಕಾರ ಕೊಡಬಾರದು ಎಂದರು.

ಆತ್ಮಹತ್ಯೆಗೆ ಯತ್ನಿಸಿದ ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

30 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

41 minutes ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

59 minutes ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

1 hour ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

1 hour ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago