Featured

ಸಾರಿಗೆ ನೌಕರರ ಹತ್ತು ಬೇಡಿಕೆಗಳಲ್ಲಿ 9ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಯಾರಿದೆ ; ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ : ಲಕ್ಷ್ಮಣ್ ಸವದಿ -Vishwanews24 https://bit.ly/3niswMH

ಸಾರಿಗೆ ನೌಕರರ ಹತ್ತು ಬೇಡಿಕೆಗಳಲ್ಲಿ 9ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಯಾರಿದೆ ; ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಿ : ಲಕ್ಷ್ಮಣ್ ಸವದಿ -Vishwanews24

ಬೆಂಗಳೂರು: ಸಾರಿಗೆ ನೌಕರರ ಹತ್ತು ಬೇಡಿಕೆಗಳಲ್ಲಿ 9ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ತಯಾರಿದೆ. ನೌಕರರು ಮುಷ್ಕರ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನಾಗಿ ಮಾಡಿದರೆ ಉಳಿದೆಲ್ಲ ನಿಗಮಗಳ ನೌಕರರು ಅದೇ ಬೇಡಿಕೆಯನ್ನು ಮುಂದಿಟ್ಟು ಮನವಿ ಮಾಡುತ್ತಾರೆ. ರಾಜ್ಯದಲ್ಲು 30 ರಿಂದ 40 ನಿಗಮಗಳಿವೆ. ಇದರಿಂದ ಸರ್ಕಾರದ ಮೇಲೆ ಭಾರೀ ಪ್ರಮಾಣದ ಹಣಕಾಸಿನ ಹೊಡೆತ ಬೀಳುತ್ತೆ. ಅಭಿವೃದ್ಧಿ ಕೆಲಸ-ಕಾರ್ಯಗಳು ನಿಂತು ಹೋಗುತ್ತವೆ. ಹೀಗಾಗಿ ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದರು

ನಾವು ನಮ್ಮ ಸಾರಿಗೆ ನೌಕರರೊಂದಿಗೆ ಚರ್ಚೆ ಮಾಡುತ್ತೇವೆ. ಕೋಡಿಹಳ್ಳಿ ಚಂದ್ರಶೇಖರ್ ಅವರಿಗೂ ನಮಗೂ ಸಂಬಂಧ ಇಲ್ಲ‌. ನಮ್ಮ ಮಾತಿಗೆ ಬೆಲೆ ಕೊಟ್ಟು ಸಾರಿಗೆ ನೌಕರರು ಕರ್ತವ್ಯಕ್ಕೆ ಮುಂದಾಗಿದ್ದಾರೆ‌‌. ಅವರಿವರ ಮಾತಿಗೆ ಕಿವಿಗೊಡಬೇಡಿ. ಸರ್ಕಾರ ನಿಮ್ಮೊಂದಿಗಿದೆ ಎಂದು ಸಾರಿಗೆ ನೌಕರರಿಗೆ ಸವದಿ ಮನವಿ ಮಾಡಿದ್ದಾರೆ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago