ಮಂಗಳೂರು, : ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಹಾಗೂ ವೇದವ್ಯಾಸ ಕಾಮತ್ ಅವರು ಮಂಗಳೂರಿನಲ್ಲಿರುವ ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ಡಿಎಂಓ ಸದಾಶಿವ್ ರಾವ್, ಕೆಎಂಸಿ ಆಸ್ಪತ್ರೆಯ ವೈದ್ಯರುಗಳೊಂದಿಗೆ ಇದೇ ಸಂದರ್ಭದಲ್ಲಿ ಸಚಿವರು, ಶಾಸಕರು ತುರ್ತು ಸಭೆ ನಡೆಸಿ ರೋಗಿಗಳ ಬಳಿ ಸ್ವತ: ತೆರಳಿ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ವಿಚಾರಿಸಿದರು. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಉತ್ತಮ ಸೌಕರ್ಯ ನೀಡಲು ಯೋಗ್ಯ ಕ್ರಮ ಕೈಗೊಳ್ಳುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಲಾಯಿತು
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…