ಮಂಗಳೂರು: ಸ್ವಂತ ಮನೆ ಹೊಂದುವ ಆಸೆಯನ್ನು ಈಡೇರಿಸದ ರಾಜ್ಯ ಸರ್ಕಾರದ ಬಗ್ಗೆ ಸಾಲುಮರದ ತಿಮ್ಮಕ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂರಾರು ಮರಗಳನ್ನು ನೆಟ್ಟು ಬೆಳೆಸಿ ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದೇನೆ. ಆದರೆ ನನ್ನ ಕಷ್ಟ ಮಾತ್ರ ಸರ್ಕಾರದ ಕಣ್ಣಿಗೆ ಬಿದ್ದೇ ಇಲ್ಲ. ಸಿದ್ದರಾಮಯ್ಯರಿಗೆ ಎಷ್ಟೋ ಬಾರಿ ತಿಳಿಸುವ ಪ್ರಯತ್ನ ಮಾಡಿದ್ರೂ ಸ್ಪಂದಿಸಿಲ್ಲ. ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದು ಕಷ್ಟ ಪಡುತ್ತಿದ್ದೇನೆ ಎಂದು ತಿಳಿಸಿದರು.
ಬಡವರ ಬಗ್ಗೆ ಸರ್ಕಾರಕ್ಕಿರುವ ಕಾಳಜಿ ಇದುವೇನಾ ಅಂತಾ ಪ್ರಶ್ನೆ ಮಾಡಿದರು. ಕಷ್ಟಕ್ಕೆ ಸ್ಪಂದಿಸುವಂತೆ ಸಿಎಂ ಕುಮಾರಸ್ವಾಮಿಯನ್ನು ತಿಮ್ಮಕ್ಕ ಬೇಡಿಕೊಂಡಿದ್ದಾರೆ. ಬಳಿಕ ಎರಡು ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…