ಮಂಗಳೂರು: ಸ್ವಂತ ಮನೆ ಹೊಂದುವ ಆಸೆಯನ್ನು ಈಡೇರಿಸದ ರಾಜ್ಯ ಸರ್ಕಾರದ ಬಗ್ಗೆ ಸಾಲುಮರದ ತಿಮ್ಮಕ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂರಾರು ಮರಗಳನ್ನು ನೆಟ್ಟು ಬೆಳೆಸಿ ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದೇನೆ. ಆದರೆ ನನ್ನ ಕಷ್ಟ ಮಾತ್ರ ಸರ್ಕಾರದ ಕಣ್ಣಿಗೆ ಬಿದ್ದೇ ಇಲ್ಲ. ಸಿದ್ದರಾಮಯ್ಯರಿಗೆ ಎಷ್ಟೋ ಬಾರಿ ತಿಳಿಸುವ ಪ್ರಯತ್ನ ಮಾಡಿದ್ರೂ ಸ್ಪಂದಿಸಿಲ್ಲ. ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದು ಕಷ್ಟ ಪಡುತ್ತಿದ್ದೇನೆ ಎಂದು ತಿಳಿಸಿದರು.
ಬಡವರ ಬಗ್ಗೆ ಸರ್ಕಾರಕ್ಕಿರುವ ಕಾಳಜಿ ಇದುವೇನಾ ಅಂತಾ ಪ್ರಶ್ನೆ ಮಾಡಿದರು. ಕಷ್ಟಕ್ಕೆ ಸ್ಪಂದಿಸುವಂತೆ ಸಿಎಂ ಕುಮಾರಸ್ವಾಮಿಯನ್ನು ತಿಮ್ಮಕ್ಕ ಬೇಡಿಕೊಂಡಿದ್ದಾರೆ. ಬಳಿಕ ಎರಡು ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…