ಮಂಗಳೂರು: ಸ್ವಂತ ಮನೆ ಹೊಂದುವ ಆಸೆಯನ್ನು ಈಡೇರಿಸದ ರಾಜ್ಯ ಸರ್ಕಾರದ ಬಗ್ಗೆ ಸಾಲುಮರದ ತಿಮ್ಮಕ್ಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ನಡೆದ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂರಾರು ಮರಗಳನ್ನು ನೆಟ್ಟು ಬೆಳೆಸಿ ಸರ್ಕಾರಕ್ಕೆ ಬಿಟ್ಟು ಕೊಟ್ಟಿದ್ದೇನೆ. ಆದರೆ ನನ್ನ ಕಷ್ಟ ಮಾತ್ರ ಸರ್ಕಾರದ ಕಣ್ಣಿಗೆ ಬಿದ್ದೇ ಇಲ್ಲ. ಸಿದ್ದರಾಮಯ್ಯರಿಗೆ ಎಷ್ಟೋ ಬಾರಿ ತಿಳಿಸುವ ಪ್ರಯತ್ನ ಮಾಡಿದ್ರೂ ಸ್ಪಂದಿಸಿಲ್ಲ. ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿದ್ದು ಕಷ್ಟ ಪಡುತ್ತಿದ್ದೇನೆ ಎಂದು ತಿಳಿಸಿದರು.
ಬಡವರ ಬಗ್ಗೆ ಸರ್ಕಾರಕ್ಕಿರುವ ಕಾಳಜಿ ಇದುವೇನಾ ಅಂತಾ ಪ್ರಶ್ನೆ ಮಾಡಿದರು. ಕಷ್ಟಕ್ಕೆ ಸ್ಪಂದಿಸುವಂತೆ ಸಿಎಂ ಕುಮಾರಸ್ವಾಮಿಯನ್ನು ತಿಮ್ಮಕ್ಕ ಬೇಡಿಕೊಂಡಿದ್ದಾರೆ. ಬಳಿಕ ಎರಡು ಗಿಡಗಳನ್ನು ನೆಟ್ಟು ಪರಿಸರ ಕಾಳಜಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…