ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕೋಟ್ಯಂತರ ಅಭಿಮಾನಿಗಳ ಮನದಲ್ಲಿ ‘ರಾಜಕುಮಾರ’ನಂತೆ ಮೆರೆದ ಪುನೀತ್, ಇಂದಿಗೂ ಅವರ ಪಾಲಿಗೆ ‘ರಾಜಕುಮಾರ’.
ನಗುಮುಖ, ಸರಳ ವ್ಯಕ್ತಿತ್ವದಿಂದಲೇ ಎಲ್ಲರಿಗೂ ಇಷ್ಟವಾಗುತ್ತಿದ್ದ ಅಪ್ಪು, ಇಂದು ಹೃದಯಾಘಾತದಿಂದ ವಿಧಿವಶವಾಗಿದ್ದಾರೆ. ಬದುಕಿದ್ದಾಗಲೂ ಲಕ್ಷಾಂತರ ಜನರಿಗೆ ಸ್ಫೂರ್ತಿಯ ಚಿಲುಮೆಯಂತಿದ್ದ ಅಪ್ಪು, ಸಾವಿನ ಬಳಿಕವೂ ಸಾರ್ಥಕತೆ ಮೆರೆದಿದ್ದಾರೆ. ನೇತ್ರದಾನ ಮಾಡುವ ಮೂಲಕ ಇತರರ ಬಾಳಿಗೆ ಬೆಳಕಾಗಿದ್ದಾರೆ.
ತಂದೆ ಡಾ.ರಾಜ್ಕುಮಾರ್ ಅವರ ನಡೆಯನ್ನೇ ಅನುಸರಿದ ಪುನೀತ್ ನೇತ್ರದಾನ ಮಾಡುವ ಮೂಲಕ ಕನ್ನಡಿಗರ ಮನಸ್ಸಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…