ಕಾಪು : ಸಾಯಿ ಸಂತ್ವಾನ ಮಂದಿರ ಶಂಕರಪುರದಲ್ಲಿ ಗುರು ಪೂರ್ಣಿಮೆ ಹಾಗೂ ಸಾಯಿತುತ್ತು ಮಂಗಳೂರು ವಾಹನದ ಉದ್ಘಾಟನೆ ಮತ್ತು ಹೈದರಾಬಾದ್ನ “ರೀಚ್ ದ ಗಾಡ್ ” ಸಂಸ್ಥೆಯಿಂದ ಕರ್ನಾಟಕ ಸಾಯಿಬಾಬ ಬಿರುದಾಂಕಿತ ಗುರೂಜಿ ಸಾಯಿ ಈಶ್ವರ್ ರವರಿಗೆ ಅಭಿನಂದನಾ ಕಾರ್ಯಕ್ರಮವು ಜುಲೈ 26ರ ಬೆಳಿಗ್ಗೆ 10 ಗಂಟೆಗೆ ಶ್ರೀ ದ್ವಾರಕಮಯಿ ಸಾಯಿ ಸಾಂತ್ವಾನ ಮಂದಿರದಲ್ಲಿ ನಡೆಯಲಿದೆ.
ಕೊಡವೂರು ಶ್ರೀ ಸಾಯಿಬಾಬ ಮಂದಿರದ ಧರ್ಮದರ್ಶಿ ದಿವಾಕರ್ ಶೆಟ್ಟಿ ಧರ್ಮದರ್ಶಿ ದಿವಾಕರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಲಿರುವ ಕಾರ್ಯಕ್ರಮವನ್ನ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಲಿದ್ದಾರೆ.
ಸಾಯಿತುತ್ತು ಮಂಗಳೂರು ವಾಹನದ ಚಾಲನೆಯನ್ನ ಗುರ್ಮೆ ಸುರೇಶ್ ಶೆಟ್ಟಿ ಮಾಡಲಿದ್ದು , ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಾಯಿ ವಿದ್ಯಾ ಯೋಜನೆಗೆ ಚಾಲನೆ ನೀಡಲಿದ್ದಾರೆಂದು ಪ್ರಕಟನೆ ತಿಳಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…