ಕಾಪು : ಸಾಯಿ ಸಂತ್ವಾನ ಮಂದಿರ ಶಂಕರಪುರದಲ್ಲಿ ಗುರು ಪೂರ್ಣಿಮೆ ಹಾಗೂ ಸಾಯಿತುತ್ತು ಮಂಗಳೂರು ವಾಹನದ ಉದ್ಘಾಟನೆ ಮತ್ತು ಹೈದರಾಬಾದ್ನ “ರೀಚ್ ದ ಗಾಡ್ ” ಸಂಸ್ಥೆಯಿಂದ ಕರ್ನಾಟಕ ಸಾಯಿಬಾಬ ಬಿರುದಾಂಕಿತ ಗುರೂಜಿ ಸಾಯಿ ಈಶ್ವರ್ ರವರಿಗೆ ಅಭಿನಂದನಾ ಕಾರ್ಯಕ್ರಮವು ಜುಲೈ 26ರ ಬೆಳಿಗ್ಗೆ 10 ಗಂಟೆಗೆ ಶ್ರೀ ದ್ವಾರಕಮಯಿ ಸಾಯಿ ಸಾಂತ್ವಾನ ಮಂದಿರದಲ್ಲಿ ನಡೆಯಲಿದೆ.
ಕೊಡವೂರು ಶ್ರೀ ಸಾಯಿಬಾಬ ಮಂದಿರದ ಧರ್ಮದರ್ಶಿ ದಿವಾಕರ್ ಶೆಟ್ಟಿ ಧರ್ಮದರ್ಶಿ ದಿವಾಕರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಲಿರುವ ಕಾರ್ಯಕ್ರಮವನ್ನ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಲಿದ್ದಾರೆ.
ಸಾಯಿತುತ್ತು ಮಂಗಳೂರು ವಾಹನದ ಚಾಲನೆಯನ್ನ ಗುರ್ಮೆ ಸುರೇಶ್ ಶೆಟ್ಟಿ ಮಾಡಲಿದ್ದು , ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸಾಯಿ ವಿದ್ಯಾ ಯೋಜನೆಗೆ ಚಾಲನೆ ನೀಡಲಿದ್ದಾರೆಂದು ಪ್ರಕಟನೆ ತಿಳಿಸಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…