ಕಾಪು: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜ(ಸಾಸ್) ಕಾಪು ವಲಯದ ವತಿಯಿಂದ ದಿನಾಂಕ 25.10.2021 ಸೋಮವಾರ ಬೆಳಿಗ್ಗೆ 9 ಘಂಟೆ ಗೆ ಸರಿಯಾಗಿ ಕಾಪು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಗೆಳೆಯರೆ ಶಾಲೆಗೆ ಹೊರಡೋಣ ಬನ್ನಿ”” ಎಂಬ ಶೀರ್ಷಿಕೆಯಡಿ ಒಂದರಿಂದ ಐದನೇ ತರಗತಿಯ ಮಕ್ಕಳನ್ನ ಶಾಲೆಗೆ ಸ್ವಾಗತಿಸುವ ಕಾರ್ಯಕ್ರಮ ಜರಗಿತು.
ಮುಖ್ಯ ಅತಿಥಿಗಳಾಗಿ ಸಾಸ್ ಜಿಲ್ಲಾಧ್ಯಕ್ಷರಾದ ರಾಧಾಕೃಷ್ಣಮೆಂಡನ್ ,ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ , ಸಮಾಜ ಸೇವಕ ಸುರೇಶ್ ಶೆಟ್ಟಿ ಗುರ್ಮೆ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್, ಕಾಪು ಪುರಸಭೆ ನಿಕಟಪೂರ್ವ ಅಧ್ಯಕ್ಷ ಅನಿಲ್ ಕುಮಾರ್, ಯೋಗೀಶ್ ಶೆಟ್ಟಿ ಬಾಲಾಜಿ, ಅಯೋಧ್ಯ ಸುರೇಶ್ ಆರ್ ಶೆಟ್ಟಿ,ಸಾಸ್ ಕಾಪು ಸಂಚಾಲಕ ದಿವಾಕರ್ ಶೆಟ್ಟಿ ಕಾಪು,ರಘರಾಮ್ ಮಲ್ಲಾರ್, ಮೋಹನ್ ಬಂಗೇರ ,ಗಿರೀಶ್ ಪಾತ್ರಿ,ಕಾಪು ಹರೀಶ್ ನಾಯಕ್ ಮೊದಲಾದವರು ಉಪಸ್ಥಿತಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…