ಉಡುಪಿ

ಸಿಂಡೀಕೇಟ್ ಬ್ಯಾಂಕ್ ವಂಚನೆ ಆರೋಪ ,10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲು ; ಪ್ರಮೋದ್ ಮಧ್ವರಾಜ್

ಬೆಂಗಳೂರಿನ ಟಿ,ಜೆ ಅಬ್ರಹಾಂ ನನ್ನ ವಿರುದ್ದ ಮಾಡಿರುವ ಆರೋಪ ಸಂಪೂರ್ಣ ಸುಳ್ಳುನಿಂದ ಕೂಡಿದ್ದು, ಅವರು ಮೂರು ದಿನದೊಳಗೆ ಬಹಿರಂಗವಾಗಿ ಕ್ಷಮೆಯಾಚಿಸದಿದ್ದರೆ 10 ಕೋಟಿ ರೂಪಾಯಿ ಮೊತ್ತದ ಮಾನನಷ್ಷ ಮೊಕದ್ದಮೆ ಹಾಕಲಾಗುವುದೆಂದು ರಾಜ್ಯ ಮೀನುಗಾರಿಕ, ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಅವರು ಗುರುವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು , ಈ ಕುರಿತು ಉಡುಪಿ ಮೂಲದ ವಕೀಲ ಶಾಂತರಾಮ್ ಶೆಟ್ಟಿ ಮೂಲಕ ಟಿ.ಜೆ ಅಬ್ರಹಾಂ ಅವರಿಗೆ ಮಾ.21ರಂದು ಕಾನೂನು ನೋಟಿಸ್ ಜಾರಿಗೊಳಿಸಲಾಗಿದೆ. ನಾನು ಬಹಳ ಬೆವರು ಸುರಿಸಿ ನನ್ನ ವ್ಯಕ್ತಿತ್ವ ಮತ್ತು ಹೆಸರನ್ನು ಗಳಿಸಿದ್ದೆನೆ.ಅದನ್ನು ಕೆಲವೇ ಕ್ಷಣದಲ್ಲಿ ಅವರು ನಾಶ ಮಾಡಲು ಪ್ರಯತ್ನ ಪಟ್ಟಿದ್ದಾರೆಎಂದರು

.
ನನಗಡೆ ಪಕ್ಷದ ಟಿಕೆಟ್ ಸಿಕ್ಕಿ , ನಾನು ಚುನಾವಣೆಗೆ ನಿಲ್ಲುವುದಾದರೆ ಆಗ ನಾನು ಚುನಾವಣಾ ಆಯೊಗಕ್ಕೆ ನನ್ನ ಆಸ್ತಿಯ ವಿವರವನ್ನ ಸಲ್ಲಿಸಬೇಕಾಗುತ್ತದೆ.ಆ ಸಂಧರ್ಭ ಯಾವುದು ಸತ್ಯ ಯಾವುದು ಸುಳ್ಳು ಅಂತಾ ಗೊತ್ತಾಗುತ್ತದೆ ಅಲ್ಲಿಯವರೆಗೆ ನಾನು ನನ್ನ ಬ್ಯಾಂಕಿನ ವಿವರವನ್ನ ಯಾರಿಗೂ ನೀಡುವ ಅಗತ್ಯವಿಲ್ಲ ಎಂದರು.

Vishwa News 24

Recent Posts

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

3 minutes ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

12 minutes ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

22 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

13 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

19 hours ago