ಬೆಂಗಳೂರಿನ ಟಿ,ಜೆ ಅಬ್ರಹಾಂ ನನ್ನ ವಿರುದ್ದ ಮಾಡಿರುವ ಆರೋಪ ಸಂಪೂರ್ಣ ಸುಳ್ಳುನಿಂದ ಕೂಡಿದ್ದು, ಅವರು ಮೂರು ದಿನದೊಳಗೆ ಬಹಿರಂಗವಾಗಿ ಕ್ಷಮೆಯಾಚಿಸದಿದ್ದರೆ 10 ಕೋಟಿ ರೂಪಾಯಿ ಮೊತ್ತದ ಮಾನನಷ್ಷ ಮೊಕದ್ದಮೆ ಹಾಕಲಾಗುವುದೆಂದು ರಾಜ್ಯ ಮೀನುಗಾರಿಕ, ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಅವರು ಗುರುವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು , ಈ ಕುರಿತು ಉಡುಪಿ ಮೂಲದ ವಕೀಲ ಶಾಂತರಾಮ್ ಶೆಟ್ಟಿ ಮೂಲಕ ಟಿ.ಜೆ ಅಬ್ರಹಾಂ ಅವರಿಗೆ ಮಾ.21ರಂದು ಕಾನೂನು ನೋಟಿಸ್ ಜಾರಿಗೊಳಿಸಲಾಗಿದೆ. ನಾನು ಬಹಳ ಬೆವರು ಸುರಿಸಿ ನನ್ನ ವ್ಯಕ್ತಿತ್ವ ಮತ್ತು ಹೆಸರನ್ನು ಗಳಿಸಿದ್ದೆನೆ.ಅದನ್ನು ಕೆಲವೇ ಕ್ಷಣದಲ್ಲಿ ಅವರು ನಾಶ ಮಾಡಲು ಪ್ರಯತ್ನ ಪಟ್ಟಿದ್ದಾರೆಎಂದರು
.
ನನಗಡೆ ಪಕ್ಷದ ಟಿಕೆಟ್ ಸಿಕ್ಕಿ , ನಾನು ಚುನಾವಣೆಗೆ ನಿಲ್ಲುವುದಾದರೆ ಆಗ ನಾನು ಚುನಾವಣಾ ಆಯೊಗಕ್ಕೆ ನನ್ನ ಆಸ್ತಿಯ ವಿವರವನ್ನ ಸಲ್ಲಿಸಬೇಕಾಗುತ್ತದೆ.ಆ ಸಂಧರ್ಭ ಯಾವುದು ಸತ್ಯ ಯಾವುದು ಸುಳ್ಳು ಅಂತಾ ಗೊತ್ತಾಗುತ್ತದೆ ಅಲ್ಲಿಯವರೆಗೆ ನಾನು ನನ್ನ ಬ್ಯಾಂಕಿನ ವಿವರವನ್ನ ಯಾರಿಗೂ ನೀಡುವ ಅಗತ್ಯವಿಲ್ಲ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…