ಬೆಂಗಳೂರಿನ ಟಿ,ಜೆ ಅಬ್ರಹಾಂ ನನ್ನ ವಿರುದ್ದ ಮಾಡಿರುವ ಆರೋಪ ಸಂಪೂರ್ಣ ಸುಳ್ಳುನಿಂದ ಕೂಡಿದ್ದು, ಅವರು ಮೂರು ದಿನದೊಳಗೆ ಬಹಿರಂಗವಾಗಿ ಕ್ಷಮೆಯಾಚಿಸದಿದ್ದರೆ 10 ಕೋಟಿ ರೂಪಾಯಿ ಮೊತ್ತದ ಮಾನನಷ್ಷ ಮೊಕದ್ದಮೆ ಹಾಕಲಾಗುವುದೆಂದು ರಾಜ್ಯ ಮೀನುಗಾರಿಕ, ಯುವ ಸಬಲೀಕರಣ ಹಾಗೂ ಕ್ರೀಡಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಅವರು ಗುರುವಾರ ಇಂದಿರಾ ಕ್ಯಾಂಟೀನ್ ಉದ್ಘಾಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು , ಈ ಕುರಿತು ಉಡುಪಿ ಮೂಲದ ವಕೀಲ ಶಾಂತರಾಮ್ ಶೆಟ್ಟಿ ಮೂಲಕ ಟಿ.ಜೆ ಅಬ್ರಹಾಂ ಅವರಿಗೆ ಮಾ.21ರಂದು ಕಾನೂನು ನೋಟಿಸ್ ಜಾರಿಗೊಳಿಸಲಾಗಿದೆ. ನಾನು ಬಹಳ ಬೆವರು ಸುರಿಸಿ ನನ್ನ ವ್ಯಕ್ತಿತ್ವ ಮತ್ತು ಹೆಸರನ್ನು ಗಳಿಸಿದ್ದೆನೆ.ಅದನ್ನು ಕೆಲವೇ ಕ್ಷಣದಲ್ಲಿ ಅವರು ನಾಶ ಮಾಡಲು ಪ್ರಯತ್ನ ಪಟ್ಟಿದ್ದಾರೆಎಂದರು
.
ನನಗಡೆ ಪಕ್ಷದ ಟಿಕೆಟ್ ಸಿಕ್ಕಿ , ನಾನು ಚುನಾವಣೆಗೆ ನಿಲ್ಲುವುದಾದರೆ ಆಗ ನಾನು ಚುನಾವಣಾ ಆಯೊಗಕ್ಕೆ ನನ್ನ ಆಸ್ತಿಯ ವಿವರವನ್ನ ಸಲ್ಲಿಸಬೇಕಾಗುತ್ತದೆ.ಆ ಸಂಧರ್ಭ ಯಾವುದು ಸತ್ಯ ಯಾವುದು ಸುಳ್ಳು ಅಂತಾ ಗೊತ್ತಾಗುತ್ತದೆ ಅಲ್ಲಿಯವರೆಗೆ ನಾನು ನನ್ನ ಬ್ಯಾಂಕಿನ ವಿವರವನ್ನ ಯಾರಿಗೂ ನೀಡುವ ಅಗತ್ಯವಿಲ್ಲ ಎಂದರು.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…