Featured

ಸಿಂದಗಿಯಲ್ಲಿ ಬಿಜೆಪಿ ಗೆಲುವು ಬಹುತೇಕ ಖಚಿತ , ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ – Vishwanews24

ಸಿಂದಗಿಯಲ್ಲಿ ಬಿಜೆಪಿ ಗೆಲುವು ಬಹುತೇಕ ಖಚಿತ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ – Vishwanews24

ಹಾವೇರಿ/ವಿಜಯಪುರ: ಭಾರೀ ಜಿದ್ದಾಜಿದ್ದಿಯಲ್ಲಿ ನಡೆದ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದೊಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ತೀವ್ರ ಹಿನ್ನಡೆ ಅನುಭವಯಿಸಿದ್ದಾರೆ.

ಅಭ್ಯರ್ಥಿಗಳು ಪಡೆದ ಮತಗಳ ವಿವರ (19 ಸುತ್ತು ಸೇರಿ)

*ಅಶೋಕ ಮನಗೂಳಿ (ಕಾಂಗ್ರೆಸ್): 56,487

*ರಮೇಶ ಭೂಸನೂರ (ಬಿಜೆಪಿ):84,650

*ನಾಜಿಯಾ ಅಂಗಡಿ (ಜೆಡಿಎಸ್): 3729

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆ ಹಾವೇರಿಯ ಹಾನಗಲ್ ಕ್ಷೇತ್ರದಲ್ಲಿ ಬಿಜಪಿಗೆ ಹಿನ್ನಡೆಯಾಗಿದೆ. 10ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಬಿಜೆಪಿಯ ಶಿವರಾಜ ಸಜ್ಜನರ ಅವರಿಗಿಂತ 4,842 ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು.

ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (10 ಸುತ್ತು ಸೇರಿ)

ಬಿಜೆಪಿ- ಶಿವರಾಜ ಸಜ್ಜನರ- 40,671 ಮತ

ಕಾಂಗ್ರೆಸ್- ಶ್ರೀನಿವಾಸ ಮಾನೆ- 45,513 ಮತ

ಜೆಡಿಎಸ್- ನಿಯಾಜ್ ಶೇಖ್- 466 ಮತ

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

13 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

13 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

15 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

16 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

16 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

16 hours ago