ಹಾವೇರಿ/ವಿಜಯಪುರ: ಭಾರೀ ಜಿದ್ದಾಜಿದ್ದಿಯಲ್ಲಿ ನಡೆದ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದೊಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ತೀವ್ರ ಹಿನ್ನಡೆ ಅನುಭವಯಿಸಿದ್ದಾರೆ.
ಅಭ್ಯರ್ಥಿಗಳು ಪಡೆದ ಮತಗಳ ವಿವರ (19 ಸುತ್ತು ಸೇರಿ)
*ಅಶೋಕ ಮನಗೂಳಿ (ಕಾಂಗ್ರೆಸ್): 56,487
*ರಮೇಶ ಭೂಸನೂರ (ಬಿಜೆಪಿ):84,650
*ನಾಜಿಯಾ ಅಂಗಡಿ (ಜೆಡಿಎಸ್): 3729
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆ ಹಾವೇರಿಯ ಹಾನಗಲ್ ಕ್ಷೇತ್ರದಲ್ಲಿ ಬಿಜಪಿಗೆ ಹಿನ್ನಡೆಯಾಗಿದೆ. 10ನೇ ಸುತ್ತಿನ ಮತ ಎಣಿಕೆ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಬಿಜೆಪಿಯ ಶಿವರಾಜ ಸಜ್ಜನರ ಅವರಿಗಿಂತ 4,842 ಮತಗಳ ಮುನ್ನಡೆ ಕಾಯ್ದುಕೊಂಡಿದ್ದರು.
ಹಾನಗಲ್ ಉಪಚುನಾವಣೆ: ಇದುವರೆಗಿನ ಒಟ್ಟು ಫಲಿತಾಂಶ (10 ಸುತ್ತು ಸೇರಿ)
ಬಿಜೆಪಿ- ಶಿವರಾಜ ಸಜ್ಜನರ- 40,671 ಮತ
ಕಾಂಗ್ರೆಸ್- ಶ್ರೀನಿವಾಸ ಮಾನೆ- 45,513 ಮತ
ಜೆಡಿಎಸ್- ನಿಯಾಜ್ ಶೇಖ್- 466 ಮತ
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…