ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮೇಷ:- ಸ್ವಭಾವತಃ ಧಾರಾಳಿಯಾದ ನಿಮ್ಮನ್ನು ಇತರರು ಶೋಷಿಸಲು ಬಿಡದಿರಿ. ಸ್ವಲ್ಪ ಎಚ್ಚರದಿಂದ ಇರುವುದು ಒಳ್ಳೆಯದು. ಆರ್ಥಿಕ ವಿಚಾರದಲ್ಲಿ ಸಾಧಾರಣ ಫಲವಿದೆ. ಆರೋಗ್ಯದ ಕಡೆ ಗಮನ ಹರಿಸಿರಿ. ಮತ್ತು ಆರೋಗ್ಯದ ಸಲುವಾಗಿ ಮನೆ ವೈದ್ಯರನ್ನು ಭೇಟಿ ಮಾಡಿರಿ.
ಮಿಥುನ:- ವಿಘ್ನಗಳನ್ನು ನಿವಾರಿಸಿ ಒಳಿತಿನ ದಾರಿಯನ್ನು ತೋರಿಸಿಕೊಡಬಲ್ಲ ಶ್ರೀಗಜರಾಜನನ್ನು ಭಕ್ತಿಯಿಂದ ಸ್ತುತಿಸಿ. ಕೆಲವರಿಗೆ ಶಿರೋವೇದನೆಯು ಕಾಡುವ ಸಾಧ್ಯತೆ ಇರುವುದು. ಆದಿತ್ಯ ಹೃದಯವನ್ನು ಪಾರಾಯಣ ಮಾಡುವುದರಿಂದ ಒಳಿತಾಗುವುದು.
ಕಟಕ:- ಸಾಲಗಾರರ ನಿರಂತರ ಕಾಟವು ಜಿಗುಪ್ಸೆ ತರಬಹುದು. ಈ ಸಂದರ್ಭವನ್ನು ಬುದ್ಧಿಮತ್ತೆಯಿಂದ ನಿಭಾಯಿಸಿರಿ. ಹಣಕಾಸಿನ ವಿಚಾರವಾಗಿ ಸ್ನೇಹಿತರು ನಿಮಗೆ ಸಹಕಾರ ನೀಡುವ ಸಾಧ್ಯತೆ ಇರುವುದು.
ಸಿಂಹ:- ಎದುರಾಗುವ ಕಠಿಣ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸುವಿರಿ. ಆದಾಗ್ಯೂ ಸಮಾಜದಲ್ಲಿ ನಿಮ್ಮ ಗೌರವಕ್ಕೆ ಕುಂದು ಬರಲಾರದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹೊಸಬರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಇರಬೇಕು.
ಕನ್ಯಾ:- ಹೊಸದಾದ ಕೆಲಸವನ್ನು ಹುಡುಕುವ ಪ್ರಯತ್ನವನ್ನು ಚುರುಕುಗೊಳಿಸಲು ಉತ್ತಮವಾದ ದಿನ. ಹಾಗಾಗಿ ನಿಮ್ಮ ಮನೋಕಾಮನೆಗಳು ಈಡೇರುವವು. ಸಮಾಜದಲ್ಲಿ ಕೀರ್ತಿ ಗೌರವಗಳು ಹೆಚ್ಚಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ತುಲಾ:- ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗಿ ನಡೆಯುವುದು. ನೂತನ ಮನೆಯ ಕೆಲಸಗಳು ಭರದಿಂದ ಸಾಗುವವು. ಕೆಲಸದ ಒತ್ತಡದ ನಡುವೆ ನಿದ್ರೆ ಬಾರದೆ ಹೋಗುವ ಸಂದರ್ಭವಿರುತ್ತದೆ. ಮನೋನಿಯಾಮಕ ರುದ್ರದೇವರನ್ನು ಭಜಿಸಿರಿ.
ವೃಶ್ಚಿಕ:- ನಿಮ್ಮ ಲೆಕ್ಕಾಚಾರಗಳನ್ನು ಉಲ್ಟಾ ಮಾಡುವಂತಹ ಜನರಿಂದ ದೂರವಾಗಿಯೇ ಉಳಿಯುವುದು ಒಳ್ಳೆಯದು. ಜೊತೆಯಲ್ಲಿ ತಾಳ್ಮೆಯನ್ನು ಇಟ್ಟುಕೊಳ್ಳುವುದು ಒಳ್ಳೆಯದು. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಆಂಜನೇಯ ಸ್ವಾಮಿಯನ್ನು ಆರಾಧಿಸಿರಿ.
ಧನಸ್ಸು:- ಸುತ್ತಮುತ್ತಲಿನ ಜನರು ಉಪದೇಶಿಸಿ ನಿಮ್ಮ ತಲೆ ತಿನ್ನಬಹುದು. ಇಂದು ಎಲ್ಲಾ ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುವುದು. ಆರ್ಥಿಕ ಮುಗ್ಗಟ್ಟನ್ನು ಎದುರಿಸಬೇಕಾಗುವುದು.
ಮಕರ:- ವ್ಯಾಪಾರ-ವ್ಯವಹಾರಗಳಲ್ಲಿ ಬದಲಾವಣೆಯ ಗಾಳಿ ಬೀಸುವುದು. ಕೆಲವು ಹೊಸ ಸೂತ್ರಗಳಿಂದ ಹೆಚ್ಚಿನದಾದ ಒಳಿತಾಗಲಿದೆ. ಆರ್ಥಿಕ ಸಮಸ್ಯೆ ಇಂದೇನೂ ಅಷ್ಟು ಕಾಡುವುದಿಲ್ಲ. ಹಿರಿಯರ ಆಶೀರ್ವಾದದಿಂದ ಒಳಿತಾಗುವುದು.
ಕುಂಭ:- ಗೃಹನಿರ್ಮಾಣಕ್ಕೆ ಬೇಕಾದ ಸಹಾಯವು ನಿಮ್ಮ ಪಾಲಿಗೆ ದೊರೆಯುವುದು. ಹಿರಿಯರೊಬ್ಬರ ಆಶೀರ್ವಾದದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯವು ಪೂರ್ಣಗೊಳ್ಳುವುದು. ನೀವು ಮಾಡುವ ಕೆಲಸದ ವಾತಾವರಣದಲ್ಲಿ ನಿಮ್ಮ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿಬರುವುದು.
ಮೀನ:- ತೀರ ಬಿಗಿಯಾಗಿ ವರ್ತಿಸಲು ಮುಂದಾಗದಿರಿ. ಇದರಿಂದ ಉತ್ತಮ ಸಂಬಂಧಗಳು ಕಡಿದುಕೊಳ್ಳುವ ಭೀತಿ ಎದುರಾಗುವುದು. ಮೃದುವಾದ ಧೋರಣೆಯಿಂದಲೇ ಒಳಿತಿನ ದಾರಿ ಗೋಚರವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…