ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮೇಷ:- ಸ್ವಭಾವತಃ ಧಾರಾಳಿಯಾದ ನಿಮ್ಮನ್ನು ಇತರರು ಶೋಷಿಸಲು ಬಿಡದಿರಿ. ಸ್ವಲ್ಪ ಎಚ್ಚರದಿಂದ ಇರುವುದು ಒಳ್ಳೆಯದು. ಆರ್ಥಿಕ ವಿಚಾರದಲ್ಲಿ ಸಾಧಾರಣ ಫಲವಿದೆ. ಆರೋಗ್ಯದ ಕಡೆ ಗಮನ ಹರಿಸಿರಿ. ಮತ್ತು ಆರೋಗ್ಯದ ಸಲುವಾಗಿ ಮನೆ ವೈದ್ಯರನ್ನು ಭೇಟಿ ಮಾಡಿರಿ.
ಮಿಥುನ:- ವಿಘ್ನಗಳನ್ನು ನಿವಾರಿಸಿ ಒಳಿತಿನ ದಾರಿಯನ್ನು ತೋರಿಸಿಕೊಡಬಲ್ಲ ಶ್ರೀಗಜರಾಜನನ್ನು ಭಕ್ತಿಯಿಂದ ಸ್ತುತಿಸಿ. ಕೆಲವರಿಗೆ ಶಿರೋವೇದನೆಯು ಕಾಡುವ ಸಾಧ್ಯತೆ ಇರುವುದು. ಆದಿತ್ಯ ಹೃದಯವನ್ನು ಪಾರಾಯಣ ಮಾಡುವುದರಿಂದ ಒಳಿತಾಗುವುದು.
ಕಟಕ:- ಸಾಲಗಾರರ ನಿರಂತರ ಕಾಟವು ಜಿಗುಪ್ಸೆ ತರಬಹುದು. ಈ ಸಂದರ್ಭವನ್ನು ಬುದ್ಧಿಮತ್ತೆಯಿಂದ ನಿಭಾಯಿಸಿರಿ. ಹಣಕಾಸಿನ ವಿಚಾರವಾಗಿ ಸ್ನೇಹಿತರು ನಿಮಗೆ ಸಹಕಾರ ನೀಡುವ ಸಾಧ್ಯತೆ ಇರುವುದು.
ಸಿಂಹ:- ಎದುರಾಗುವ ಕಠಿಣ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸುವಿರಿ. ಆದಾಗ್ಯೂ ಸಮಾಜದಲ್ಲಿ ನಿಮ್ಮ ಗೌರವಕ್ಕೆ ಕುಂದು ಬರಲಾರದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಹೊಸಬರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಇರಬೇಕು.
ಕನ್ಯಾ:- ಹೊಸದಾದ ಕೆಲಸವನ್ನು ಹುಡುಕುವ ಪ್ರಯತ್ನವನ್ನು ಚುರುಕುಗೊಳಿಸಲು ಉತ್ತಮವಾದ ದಿನ. ಹಾಗಾಗಿ ನಿಮ್ಮ ಮನೋಕಾಮನೆಗಳು ಈಡೇರುವವು. ಸಮಾಜದಲ್ಲಿ ಕೀರ್ತಿ ಗೌರವಗಳು ಹೆಚ್ಚಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ತುಲಾ:- ಹಮ್ಮಿಕೊಂಡ ಕಾರ್ಯಗಳು ಸುಲಲಿತವಾಗಿ ನಡೆಯುವುದು. ನೂತನ ಮನೆಯ ಕೆಲಸಗಳು ಭರದಿಂದ ಸಾಗುವವು. ಕೆಲಸದ ಒತ್ತಡದ ನಡುವೆ ನಿದ್ರೆ ಬಾರದೆ ಹೋಗುವ ಸಂದರ್ಭವಿರುತ್ತದೆ. ಮನೋನಿಯಾಮಕ ರುದ್ರದೇವರನ್ನು ಭಜಿಸಿರಿ.
ವೃಶ್ಚಿಕ:- ನಿಮ್ಮ ಲೆಕ್ಕಾಚಾರಗಳನ್ನು ಉಲ್ಟಾ ಮಾಡುವಂತಹ ಜನರಿಂದ ದೂರವಾಗಿಯೇ ಉಳಿಯುವುದು ಒಳ್ಳೆಯದು. ಜೊತೆಯಲ್ಲಿ ತಾಳ್ಮೆಯನ್ನು ಇಟ್ಟುಕೊಳ್ಳುವುದು ಒಳ್ಳೆಯದು. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಆಂಜನೇಯ ಸ್ವಾಮಿಯನ್ನು ಆರಾಧಿಸಿರಿ.
ಧನಸ್ಸು:- ಸುತ್ತಮುತ್ತಲಿನ ಜನರು ಉಪದೇಶಿಸಿ ನಿಮ್ಮ ತಲೆ ತಿನ್ನಬಹುದು. ಇಂದು ಎಲ್ಲಾ ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುವುದು. ಆರ್ಥಿಕ ಮುಗ್ಗಟ್ಟನ್ನು ಎದುರಿಸಬೇಕಾಗುವುದು.
ಮಕರ:- ವ್ಯಾಪಾರ-ವ್ಯವಹಾರಗಳಲ್ಲಿ ಬದಲಾವಣೆಯ ಗಾಳಿ ಬೀಸುವುದು. ಕೆಲವು ಹೊಸ ಸೂತ್ರಗಳಿಂದ ಹೆಚ್ಚಿನದಾದ ಒಳಿತಾಗಲಿದೆ. ಆರ್ಥಿಕ ಸಮಸ್ಯೆ ಇಂದೇನೂ ಅಷ್ಟು ಕಾಡುವುದಿಲ್ಲ. ಹಿರಿಯರ ಆಶೀರ್ವಾದದಿಂದ ಒಳಿತಾಗುವುದು.
ಕುಂಭ:- ಗೃಹನಿರ್ಮಾಣಕ್ಕೆ ಬೇಕಾದ ಸಹಾಯವು ನಿಮ್ಮ ಪಾಲಿಗೆ ದೊರೆಯುವುದು. ಹಿರಿಯರೊಬ್ಬರ ಆಶೀರ್ವಾದದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯವು ಪೂರ್ಣಗೊಳ್ಳುವುದು. ನೀವು ಮಾಡುವ ಕೆಲಸದ ವಾತಾವರಣದಲ್ಲಿ ನಿಮ್ಮ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿಬರುವುದು.
ಮೀನ:- ತೀರ ಬಿಗಿಯಾಗಿ ವರ್ತಿಸಲು ಮುಂದಾಗದಿರಿ. ಇದರಿಂದ ಉತ್ತಮ ಸಂಬಂಧಗಳು ಕಡಿದುಕೊಳ್ಳುವ ಭೀತಿ ಎದುರಾಗುವುದು. ಮೃದುವಾದ ಧೋರಣೆಯಿಂದಲೇ ಒಳಿತಿನ ದಾರಿ ಗೋಚರವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…