ಸಿಂಹ ರಾಶಿಯವರೇ ತೀರ ಒಳ್ಳೆಯತನ ಒಳ್ಳೆಯದಲ್ಲ ;ನೋಡಿ ಇಂದಿನ ರಾಶಿ ಭವಿಷ್ಯ -ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಮೇಷ:- ನೀವು ಹೂಡುವ ಹೊಸ ಹೂಡಿಕೆಗಳು ಲಾಭವನ್ನು ತರುವಂತಹದ್ದಾಗಿರುತ್ತದೆ. ಆದರೆ ಒಮ್ಮೆಲೇ ದೊಡ್ಡ ಮೊತ್ತದ ಹಣವನ್ನು ಮಾತ್ರ ಹೂಡಿಕೆ ಮಾಡಬೇಡಿ. ಷೇರು ವ್ಯವಹಾರ ನಡೆಸುವ ವ್ಯಕ್ತಿಗಳ ಸಹಕಾರವನ್ನು ಪಡೆದಲ್ಲಿ ಒಳಿತಾಗುವುದು.

ವೃಷಭ:- ನಿಮ್ಮಲ್ಲಿ ಕೆಲವರು ಬೆಲೆ ಬಾಳುವ ವಸ್ತುಗಳ ಖರೀದಿಗೆ ಮುಂದಾಗುವರು. ಆದರೆ ನಿಮ್ಮ ಮನೆತನದವರು ವ್ಯವಹರಿಸುತ್ತಿದ್ದ ಹಳೆಯ ಅಂಗಡಿಗಳಲ್ಲಿ ವಸ್ತುಗಳನ್ನು ಖರೀದಿಸದಿರಿ. ಇಲ್ಲದಿದ್ದರೆ ಬಣ್ಣದ ಮಾತುಗಳಿಗೆ ಮರುಳಾಗಿ ಹಣವನ್ನು ಕಳೆದುಕೊಳ್ಳುವಿರಿ.

ಮಿಥುನ:- ತುಂಬಾ ಭಾವನಾತ್ಮಕವಾಗಿ ಬಂಧುಗಳೊಡನೆ ಸ್ಪಂದಿಸುವಿರಿ. ಆದರೆ ಹೊರ ಜಗತ್ತಿನಲ್ಲಿ ಅತಿಯಾದ ಭಾವನಾತ್ಮಕತೆ ತೊಂದರೆಯನ್ನುಂಟು ಮಾಡುವುದು. ಹಿರಿಯರ ಸಲಹೆಯಂತೆ ನಡೆದಲ್ಲಿ ನಿಮಗೆ ಅನ್ಯಾಯವಾಗುವುದು ತಪ್ಪುತ್ತದೆ.

ಕಟಕ:- ಅತಿಯಾದ ಲಾಭದ ಆಸೆಗೆ ಬಿದ್ದು ನಿಮ್ಮ ಶಕ್ತಿಗೆ ಮೀರಿ ಕೆಲಸ ಕಾರ್ಯಗಳನ್ನು ಪೂರೈಸಿಕೊಡುತ್ತೇನೆ ಎಂದು ಭಾವಿಸಿ ಕೆಲಸಗಳನ್ನು ಏಕಕಾಲಕ್ಕೆ ಕೈಗೆತ್ತಿಕೊಳ್ಳದಿರಿ. ಇದರಿಂದ ಮಾನಸಿಕ ಕ್ಷೋಭೆ ಮತ್ತು ಹಣಕಾಸಿನ ತೊಂದರೆಯನ್ನು ಎದುರಿಸಬೇಕಾಗುವುದು.

ಸಿಂಹ:- ತಪ್ಪು ಮಾಹಿತಿ ನೀಡುವವರ ಬಗ್ಗೆ ಎಚ್ಚರವಿರಲಿ. ತುಸುವಾದರೂ ಬಿಗಿ ಮನೋಭಾವ ತೋರುವುದು ಒಳ್ಳೆಯದು. ತೀರ ಒಳ್ಳೆಯತನ ಒಳ್ಳೆಯದಲ್ಲ. ಸ್ನೇಹಿತರು ನಿಮಗೆ ಸಹಾಯ ಹಸ್ತ ನೀಡುವರು.

ಕನ್ಯಾ:- ಹೆಚ್ಚುವರಿಯಾಗಿ ಬಂದ ಹಣವನ್ನು ಒಂದು ಸುರಕ್ಷಿತ ಸಂಸ್ಥೆಯಲ್ಲಿ ತೊಡಗಿಸಿ ಅಥವಾ ಸ್ಥಿರಾಸ್ತಿ ಖರೀದಿಗೆ ಬಳಸಿ. ಇದರಿಂದ ಒಳಿತಿನ ದಾರಿ ಗೋಚರಿಸುವುದು. ಸಮಾಜದಲ್ಲಿ ಗೌರವ ಆದರಗಳು ಹೆಚ್ಚಾಗುವುವು.

ತುಲಾ:- ಮಾನಸಿಕ ದೃಢತೆಯನ್ನು ಸಂಪಾದಿಸಿಕೊಳ್ಳಿ. ಲಾಭವನ್ನು ತರುವಂತಹ ಹೊಸದಾದ ಕಾರ್ಯಕ್ಷಮತೆಗೆ ಸಿದ್ಧಿ ದೊರೆಯುವುದು. ಮನೆಯಲ್ಲಿ ಮಂಗಳ ಕಾರ್ಯಗಳ ಬಗ್ಗೆ ಚರ್ಚೆ ನಡೆಯುವುದು. ಸಹೋದರನಿಂದ ಉತ್ತಮ ಮಾಹಿತಿ ದೊರೆಯುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಶ್ಚಿಕ:- ಕುಟುಂಬದ ಬಗೆಗಿನ ಜವಾಬ್ದಾರಿಗಳನ್ನು ನಿರ್ವಹಿಸಲು ಮರೆಯದಿರಿ. ಮನೆ ಗೆದ್ದು ಮಾರು ಗೆಲ್ಲುಎಂದರು ಹಿರಿಯರು. ಹಾಗಾಗಿ ಮನೆತನ ಆಗುಹೋಗುಗಳ ಕಡೆ ಗಮನ ಕೊಟ್ಟಲ್ಲಿ ಹೆಚ್ಚಿನ ಲಾಭವಾಗುವುದು.

ಧನುಸ್ಸು:- ದೈಹಿಕ ಆರೋಗ್ಯದ ಕಡೆ ಉದಾಸೀನತೆ ತೋರದೆ ಕುಟುಂಬ ವೈದ್ಯರ ಸಲಹೆಯನ್ನು ಪಡೆಯಿರಿ. ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುವುವು. ಆಂಜನೇಯ ಸ್ವಾಮಿ ಮಂತ್ರವನ್ನು ಪಠಿಸಿ.

ಮಕರ:- ಬಹಳ ದಿನಗಳಿಂದ ದೊಡ್ಡ ಸ್ವರೂಪದಲ್ಲಿ ತಲೆ ತಿನ್ನುತ್ತಿದ್ದ ವಿಚಾರವೊಂದು ಮಂಜುಗಡ್ಡೆಯಂತೆ ಬೇಗನೆ ಕರಗಿ ಹೋಗಲಿದೆ. ಇದರಿಂದ ಮಾನಸಿಕ ಸದೃಢತೆ ಉಂಟಾಗುವುದು. ಕೆಲವರಿಗೆ ವೃತ್ತಿಯಲ್ಲಿ ಬಡ್ತಿ ದೊರೆಯುವುದು.

ಕುಂಭ:- ನಂಬಿದ ಸ್ನೇಹಿತರೇ ನಿಮ್ಮನ್ನು ದಾರಿ ತಪ್ಪಿಸುವ ಸಾಧ್ಯತೆ ಇದೆ. ಆದರೆ ಯಾವುದು ಸರಿ, ಯಾವುದು ತಪ್ಪು ಎಂದು ತಿಳಿದುಕೊಳ್ಳುವ ಶಕ್ತಿ ನಿಮಗಿರುವುದರಿಂದ ಹೆಚ್ಚಿನ ತೊಂದರೆ ಇಲ್ಲ.

ಮೀನ:- ಸಮಯ ಬಂದಾಗ ಹುಲ್ಲುಕಡ್ಡಿಯ ಸಹಾಯವೂ ಬೇಕಾಗುತ್ತದೆ. ಹಾಗಾಗಿ ಯಾರನ್ನು ತಿರಸ್ಕರಿಸಬೇಡಿ ಮತ್ತು ಯಾರ ಬಗ್ಗೆಯೂ ಅಪಪ್ರಚಾರ ಮಾಡದಿರಿ. ಕೆಲವೊಮ್ಮೆ ನೀವು ಶತ್ರು ಎಂದು ತಿಳಿದ ವ್ಯಕ್ತಿಯಿಂದಲೇ ನಿಮಗೆ ಸಹಾಯ ದೊರೆಯುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

18 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

19 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago