ಸಿಂಹ ರಾಶಿಯವರೇ ನಿಮ್ಮದು ಪರಿಶ್ರಮದ ಕೆಲಸವಾಗಿದ್ದರೆ ನಿಶ್ಚಿತವಾದ ಯಶಸ್ಸು ದೊರೆಯುವುದು : ನೋಡಿ ಇಂದಿನ ರಾಶಿ ಭವಿಷ್ಯ – ಶ್ರೀ ಗಣಪತಿ ಭಟ್ 8088827292 -Vishwanews24

ಮೇಷ:- ಕಷ್ಟಪಡುವ ಮನಸ್ಸಿದೆ. ಆದರೆ ಬೆಂಬಲಿಸಬೇಕಾದ ಗೆಳೆಯರು ಕೈಕೊಡುವ ಸಾಧ್ಯತೆ ಇದೆ. ಆದರೆ ನಿಮ್ಮ ಆತ್ಮಬಲ ಮತ್ತು ನಿಮಗಿರುವ ದೈವಬಲದ ಮೇಲೆ ಎಲ್ಲಾ ಕಾರ್ಯವೂ ಸುಲಲಿತವಾಗುವುದು.

ವೃಷಭ:- ನೀರಿನಂತೆ ಹಣ ಖರ್ಚಾಗುವುದು. ಆದರೂ ಅದರಿಂದ ಹೆಚ್ಚಿನ ಲಾಭವನ್ನು ಪಡೆಯುವಿರಿ. ಈ ದಿನ ಚಿತ್ತ ಚಾಂಚಲ್ಯವುಂಟಾಗುವ ಸಾಧ್ಯತೆ ಇದೆ. ಸುಬ್ರಹ್ಮಣ್ಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿ.

ಮಿಥುನ:- ಮಾತೃ ವರ್ಗದವರಿಂದ ಅಲ್ಪ ಕಿರಿಕಿರಿ ಆಗುವುದು. ಮಾತಿನ ಜಾಣ್ಮೆ ಹಾಗೂ ಹಿರಿತನದಿಂದಾಗಿ ಕುಟುಂಬದಲ್ಲಿನ ಬಿಗುವಿನ ವಾತಾವರಣವನ್ನು ದೂರ ಮಾಡಬಲ್ಲಿರಿ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಒಳ್ಳೆಯದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಕಟಕ:- ಮಕ್ಕಳು ನಿಮ್ಮ ಮಾತನ್ನು ಕೇಳುತ್ತಿಲ್ಲ. ಅವರಿಗೆ ನಿಮ್ಮ ಮೇಲೆ ಪ್ರೀತಿ ಇಲ್ಲ ಎಂದು ನೊಂದುಕೊಳ್ಳದಿರಿ. ಕೆಲವರಿಗೆ ತಮ್ಮ ಪ್ರೀತಿ, ವಿಶ್ವಾಸವನ್ನು ಅಭಿವ್ಯಕ್ತಗೊಳಿಸುವ ಕ್ರಿಯೆ ಗೊತ್ತಿರುವುದಿಲ್ಲ. ಅಂತಹವರು ನಿಮ್ಮನ್ನು ಅಂತರಂಗದಿಂದ ಪ್ರೀತಿಸುವರು.

ಸಿಂಹ:- ಫಲಿತಾಂಶದ ಕಡೆಗೆ ತಲೆ ಕೆಡಿಸಿಕೊಳ್ಳದಿರಿ. ನಿಮ್ಮದು ಪರಿಶ್ರಮದ ಕೆಲಸವಾಗಿದ್ದರೆ ನಿಶ್ಚಿತವಾದ ಯಶಸ್ಸು ದೊರೆಯುವುದು. ದೈವಕೃಪೆ ನಿಮ್ಮ ಮೇಲೆ ಇರುವುದರಿಂದ ಫಲಿತಾಂಶದ ಕಡೆಗೆ ಅನುಮಾನ ಬೇಡ.

ಕನ್ಯಾ:- ಕಷ್ಟಕಾಲದಲ್ಲಿಯೇ ಗೆಳೆಯರ ನಿಜವಾದ ಸ್ವಭಾವ ಗೊತ್ತಾಗುವುದು. ನಿಮ್ಮನ್ನು ಓಲೈಸಿ ನಿಮ್ಮಿಂದ ಸಹಾಯ ಪಡೆಯುತ್ತಿದ್ದ ಗೆಳೆಯರು ನಿಮ್ಮಿಂದ ದೂರ ಆಗುವರು. ನಿಮ್ಮ ಕಾರ್ಯದಲ್ಲಿ ತಪ್ಪನ್ನು ಹೇಳುತ್ತಿದ್ದ ಸ್ನೇಹಿತರೇ ಸಹಾಯ ಮಾಡುವರು.

ತುಲಾ:- ಅನಗತ್ಯ ವಸ್ತುಗಳ ಖರೀದಿಗೆ ದುಂದುವೆಚ್ಚ ಮಾಡದಿರಿ. ನಿಮಗೆ ಬರಬೇಕಾಗಿದ್ದ ಹಣ ಸಕಾಲದಲ್ಲಿ ಬರುವುದಿಲ್ಲ. ಹಾಗಾಗಿ ಹಣಕಾಸಿನ ವಿಷಯಕ್ಕೆ ಸಂಬಂಧಪಟ್ಟಂತೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ.

ವೃಶ್ಚಿಕ:- ಸಮಯ ಸಾಧಕರನ್ನು ಎಷ್ಟೆಂದು ದೂರ ಇಡುತ್ತೀರಿ? ಆದರೂ ನಿಮ್ಮ ತಾರ್ಕಿಕ ಹೆಜ್ಜೆಗಳು ಅವರಿಗೆ ಪಾಠವನ್ನು ಕಲಿಸುವುದು ಮತ್ತು ಅವರು ನಿಮ್ಮಿಂದ ದೂರ ಸರಿಯಲು ಸಹಕಾರಿಯಾಗುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ಧನುಸ್ಸು:- ಕಠಿಣ ಪರಿಶ್ರಮ ಬಿಟ್ಟರೆ ಅನ್ಯಮಾರ್ಗವಿಲ್ಲ. ಸರಳವಾದ ಪರಿಶ್ರಮವಿರದ ಪ್ರಯತ್ನದಿಂದ ಲಕ್ಷ್ಮೀಯು ಪ್ರಸನ್ನಳಾಗಬಹುದೆಂಬ ಭ್ರಮೆಯನ್ನು ಬಿಟ್ಟುಬಿಡಿ. ಸದ್ಯದ ಆರ್ಥಿಕ ಸಂಕಷ್ಟದ ಪರಿಸ್ಥಿತಿಯನ್ನು ನಿಭಾಯಿಸಲು ಹೆಚ್ಚು ಶ್ರಮ ಪಡಬೇಕಾಗುವುದು.

ಮಕರ:- ದೂರದ ಊರಿಗೆ ಕ್ಷಿಪ್ರವಾದ ಪ್ರವಾಸ ಕೈಗೊಳ್ಳುವ ನಿರ್ಧಾರ ಮಾಡುವಿರಿ. ಇದರಿಂದ ಮಡದಿ ಮಕ್ಕಳು ಸಂತೋಷವನ್ನು ಹೊಂದುವರು. ನಿಮಗೂ ಯಾಂತ್ರಿಕ ಜೀವನದಿಂದ ಕೆಲಕಾಲ ವಿಶ್ರಾಂತಿ ದೊರೆಯುವುದು.

ಕುಂಭ:- ವೈದ್ಯರ ಸಲಹೆ ಸೂಚನೆಗಳನ್ನು ಶಿಸ್ತಿನಿಂದ ಪಾಲಿಸಿ. ಇದರಿಂದ ವಿಮುಖರಾದರೆ ಕಷ್ಟವೇ ಎದುರಾಗುವುದು. ಹಣವು ನೀರಿನಂತೆ ಖರ್ಚಾಗುವುದು. ಅನವಶ್ಯಕ ವಾದ, ವಿವಾದಗಳಿಂದ ದೂರವಿರಿ.

ಮೀನ:- ಯುದ್ಧದ ಮೊದಲೇ ಸೋಲುವ ಕುರಿತು ಚಿಂತಿಸದಿರಿ. ಮಾಡು ಇಲ್ಲವೆ ಮಡಿ ಎನ್ನುವ ಧ್ಯೇಯೋದ್ದೇಶದಿಂದ ಹೋರಾಟ ಮಾಡಿ. ಯಶಸ್ಸು ದೊರೆತರೆ ಜನರು ಹರ್ಷಿಸುವರು. ಸೋತರೆ ಅದು ಜೀವನಕ್ಕೊಂದು ಪಾಠ ಆಗುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

14 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

16 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

16 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

17 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

17 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

17 hours ago