Featured

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ

ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌ ಹೈಕಮಾಂಡ್‌ ಡಿಕೆ ಶಿವಕುಮಾರ್‌ ಅವರಿಗೆ ಗಿಫ್ಟ್‌ ನೀಡಲಿದ್ದಾರೆ ಎಂದು ಡಿಕೆ ಬಣದ ಶಾಸಕರು ಹೇಳುತ್ತಿದ್ದರೆ ಮತ್ತೊಂದು ಕಡೆ ಸಿದ್ದರಾಮಯ್ಯ ಬೆಂಬಲಿಗ ಶಾಸಕರು ಮುಂದೆ ಕರ್ನಾಟಕದಲ್ಲಿ ದಲಿತರು ಮುಖ್ಯಮಂತ್ರಿಯಾಗಬೇಕೆಂದು ಬಹಿರಂಗವಾಗಿ ಹೇಳಿಕೆ ನೀಡಲು ಆರಂಭಿಸಿದ್ದಾರೆ.

ಅಧಿಕಾರ ಮುಂದುವರಿಸಲು ಅಥವಾ ಪದತ್ಯಾಗ ಮಾಡಲು ಸಿದ್ದರಾಮಯ್ಯನವರು ಮಾನಸಿಕವಾಗಿ ಸಿದ್ಧರಾಗಿದ್ದಾರೆ. ಮುಂದೆ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮ ಪ್ರಬಲ ಒತ್ತಾಯವಾಗಿದೆ ಎಂದು ಮಾಜಿ ಸಚಿವ ಕೆಎನ್‌ ರಾಜಣ್ಣ  ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: 

ಮಾಧ್ಯಮಗಳೊಂದಿಗೆ ಮಾತನಾಡಿದ ರಾಜಣ್ಣ, “ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಕ್ತ ಮನಸ್ಸಿನಲ್ಲಿದ್ದಾರೆ. ಹೈಕಮಾಂಡ್ ಮತ್ತು ರಾಹುಲ್ ಗಾಂಧಿ ಅವರು ನೀಡುವ ಯಾವುದೇ ಸೂಚನೆಯನ್ನು ಪಾಲಿಸಲು ಅವರು ಸಿದ್ಧರಿದ್ದಾರೆ. ಅಧಿಕಾರ ಮುಂದುವರಿಸಲು ಅಥವಾ ಪದತ್ಯಾಗ ಮಾಡಲು ಅವರು ಮಾನಸಿಕವಾಗಿ ಸಿದ್ಧರಾಗಿದ್ದು, ಪಕ್ಷದ ಹಿತದೃಷ್ಟಿಯಿಂದ ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.

ರಾಜ್ಯದಲ್ಲಿ ಮುಂದಿನ ಬಾರಿ ದಲಿತ ಸಮುದಾಯದ ನಾಯಕರು ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮ ಬೇಡಿಕೆ. ಈ ವಿಚಾರವನ್ನು ಈಗಾಗಲೇ ಹೈಕಮಾಂಡ್ ಗಮನಕ್ಕೆ ತರಲಾಗಿದೆ. ಇದರೊಂದಿಗೆ ಸಚಿವ ಸಂಪುಟ ಪುನಾರಚನೆಯೂ ಆಗಬೇಕಿದೆ. ಹೊಸಬರಿಗೆ ಸಚಿವ ಸ್ಥಾನ ನೀಡುವ ಮೂಲಕ ಆಡಳಿತದಲ್ಲಿ ಹೊಸ ಬದಲಾವಣೆ ತರಬೇಕಿದೆ ಎಂದು ರಾಜಣ್ಣ ಅಭಿಪ್ರಾಯಪಟ್ಟರು.

ಇದನ್ನೂ ಓದಿ: 

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

6 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

7 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

7 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

7 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago