ಹಾಸನ,: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಕಾರನ್ನು ಹಾಸನ ಗಡಿ ಹಿರೀಸಾವೆ ಚೆಕ್ ಪೋಸ್ಟ್ ನಲ್ಲಿ ತಡೆದು ಚುನಾಚಣಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.
ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಚೆನ್ನರಾಯಪಟ್ಟಣಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಹಿರೀಸಾವೆ ಚೆಕ್ ಪೋಸ್ಟ್ ಬಳಿ ಸಿಎಂ ಕಾರು ಬರುತ್ತಿದ್ದಂತೆಯೇ, ಅದನ್ನು ತಡೆದು ಪೊಲೀಸ್ ಹಾಗೂ ಚುನಾವಣಾ ಸಿಬ್ಬಂದಿ ವಾಹನವನ್ನು ತಪಾಸಣೆ ನಡೆಸಿದ್ದಾರೆ.
ನಂತರ ಚನ್ನರಾಯಪಟ್ಟಣ ಮಾರ್ಗವಾಗಿ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸುವ ಸಂದರ್ಭ, ಹಾಸನ ಗಡಿಭಾಗದಲ್ಲಿರುವ ಹಿರಿಸಾವೆಯ ಚೆಕ್ ಪೋಸ್ಟ್ ಬಳಿ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಕುಮಾರಸ್ವಾಮಿ ಅವರ ವಾಹನವನ್ನು ತಡೆದು ನಿಲ್ಲಿಸಿದರು. ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ವಾಹನವನ್ನು ಕೂಲಂಕುಷವಾಗಿ ತಪಾಸಣೆ ನಡೆಸಿದರು. ಚುನಾವಣಾಧಿಕಾರಿಗಳ ತಪಾಸಣೆ ಮುಗಿಯುವವರೆಗೆ ಸುಮ್ಮನಿದ್ದು ಸಹಕಾರ ನೀಡಿದ ಮುಖ್ಯಮಂತ್ರಿ ಬಳಿಕ ಶಿವಮೊಗ್ಗದ ಕಡೆ ಪ್ರಯಾಣ ಬೆಳೆಸಿದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…