ರಾಮನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀರಾಮನಿದ್ದಂತೆ. ಇನ್ನು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಆಂಜನೇಯನಿದ್ದಂತೆ. ರಾಮನಗರದ ಜನ ಸೀತಾದೇವಿ (ಅನಿತಾ ಕುಮಾರಸ್ವಾಮಿ) ಅವರನ್ನು ರಾಮನಗರಕ್ಕೆ ಕರೆತನ್ನಿ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯ ಪಟ್ಟಿದ್ದಾರೆ.
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಾ ಮಾತನಾಡಿ, ರಾಮ ಹಾಗೂ ಆಂಜನೇಯನ ಜತೆ ಸೀತಾಮಾತೆಯನ್ನ ಕರೆತಂದ್ರೆ ರಾಮನಗರ ಅಲ್ಲದೇ ರಾಜ್ಯವೂ ಕೂಡಾ ರಾಮರಾಜ್ಯವಾಗುತ್ತದೆ ಎಂದರು.
ರೇವಣ್ಣ ಅವರು ಹಗಲು ರಾತ್ರಿ ಅಭಿವೃದ್ಧಿ ಕಾರ್ಯಕ್ಕಾಗಿ ಶ್ರಮಿಸುತ್ತಿದ್ದಾರೆ. ಈಗ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತಷ್ಟು ಬಲ ಬರಲು ಮುಂಬರುವ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಜನತಾ ದರ್ಶನ, ಗ್ರಾಮ ವಾಸ್ತವ್ಯ ಮೂಲಕ ಎಚ್.ಡಿ.ಕುಮಾರಸ್ವಾಮಿ ಇತರರಿಗೆ ಮಾದರಿಯಾಗಿದ್ದಾರೆ. ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು ಆಯ್ಕೆಯಾದರೆ ರಾಮನಗರದ ಜತೆಗೆ ರಾಜ್ಯವೂ ಸಮೃದ್ಧವಾಗಿ ಪ್ರಗತಿ ಹೊಂದುತ್ತದೆ ಎಂದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…