ಬೆಂಗಳೂರು: ಕೊರೊನಾ ಪಾಸಿಟಿವ್ ಕಂಡು ಬಂದ ಕಾರಣ ಮಣಿಪಾಲ್ ಅಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ನುರಿತ ತಜ್ಞರ ತಂಡ ಯಡಿಯೂರಪ್ಪನವರಿಗೆ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯದಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗಿಲ್ಲ. ಈಗಲೂ ಅವರು ಸದೃಡವಾಗಿದ್ದಾರೆಂದು ಮಣಿಪಾಲ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಯಡಿಯೂರಪ್ಪ ಆರೋಗ್ಯ ಕುರಿತಂತೆ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಯಡಿಯೂರಪ್ಪ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ನಮ್ಮ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ತಿಳಿಸಿದ್ದಾರೆ.
ಆಸ್ಪತ್ರೆಯ ಐದನೇ ಮಹಡಿಯಲ್ಲಿರುವ ವಿಶೇಷ ಘಟಕದಲ್ಲಿ ಮುಖ್ಯಮಂತ್ರಿಯವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತಂಕ ಪಡುವ ಆಗತ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ಇನ್ನೂ ಇತ್ಯಾದಿ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ನಿಮ್ಮ ಯಾವುದೇ ಸಮಸ್ಯೆ ಇದ್ದರೂ ಗುರುಗಳಿಗೆ ಕರೆಮಾಡಿ
ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ
9482206681
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…