Featured

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ -Vishwanews24

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ : ಯಾರಿಗೆ ಯಾವ ಖಾತೆ -Vishwanews24

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಇಂದು ರಚನೆಯಾಗಿದೆ. ಎಲ್ಲಾ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಈ ಬಗ್ಗೆ ಅಧಿಕೃತ ಪಟ್ಟಿ ಬಿಡುಗಡೆಗೊಂಡಿದ್ದು ಯಾರು ಯಾರಿಗೆ ಯಾವ ಖಾತೆ ಎಂಬ ವಿವರ ಲಭ್ಯವಾಗಿದೆ.

ಸಣ್ಣಪುಟ್ಟ ಬದಲಾವಣೆಗಳನ್ನು ಹೊರತುಪಡಿಸಿದರೆ ಬಹುತೇಕ ಮಾಜಿ ಸಿ ಎಮ್ ಯಡಿಯೂರಪ್ಪ ಸರ್ಕಾರದಲ್ಲಿದ್ದ ಸಚಿವರಿಗೆ ಅದೇ ಖಾತೆಗಳನ್ನೇ ನೀಡಲಾಗಿದೆ.

ಸಿಎಂ ಬೊಮ್ಮಾಯಿ- ಹಣಕಾಸು, ಗುಪ್ತದಳ, ಬೆಂಗಳೂರು ನಗರಾಭಿವೃದ್ಧಿ

ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್

ಆರ್.ಅಶೋಕ್ – ಕಂದಾಯ

ಬಿ.ಶ್ರೀರಾಮುಲು – ಸಾರಿಗೆ, ಪರಿಶಿಷ್ಠ ಪಂಗಡ ಅಭಿವೃದ್ದಿ

ವಿ.ಸೋಮಣ್ಣ – ವಸತಿ & ಮೂಲಭೂತ ಸೌಕರ್ಯ ಅಭಿವೃದ್ದಿ

ಬಿ.ಸಿ.ಪಾಟೀಲ್ – ಕೃಷಿ

ಎಸ್.ಟಿ.ಸೋಮಶೇಖರ್ – ಸಹಕಾರ

ಡಾ.ಕೆ.ಸುಧಾಕರ್ – ಆರೋಗ್ಯ,ವೈದ್ಯಕೀಯ ಶಿಕ್ಷಣ

ಕೆ.ಗೋಪಾಲಯ್ಯ – ಅಬಕಾರಿ

ಶಶಿಕಲಾ ಜೊಲ್ಲೆ – ಮುಜರಾಯಿ, ಹಜ್

ಎಂಟಿಬಿ ನಾಗರಾಜ್ – ಪೌರಾಡಳಿತ, ಸಣ್ಣ ಕೈಗಾರಿಕೆ

ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ

ವಿ.ಸುನಿಲ್​ಕುಮಾರ್ – ಇಂಧನ, ಕನ್ನಡ ಮತ್ತು ಸಂಸ್ಕೃತಿ

ಉಮೇಶ್ ಕತ್ತಿ – ಅರಣ್ಯ, ಆಹಾರ & ನಾಗರೀಕ ಸರಬರಾಜು

ಜೆ.ಸಿ.ಮಾಧುಸ್ವಾಮಿ – ಸಣ್ಣ ನೀರಾವರಿ, ಕಾನೂನು

ಆರಗ ಜ್ಞಾನೇಂದ್ರ – ಗೃಹಖಾತೆ

ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ

ಆನಂದ್ ಸಿಂಗ್ – ಪರಿಸರ, ಪ್ರವಾಸೋದ್ಯಮ

ಪ್ರಭು ಚೌಹಾಣ್ – ಪಶುಸಂಗೋಪಣೆ

ಮುರುಗೇಶ್ ನಿರಾಣಿ – ಬೃಹತ್, ಮಧ್ಯಮ ಕೈಗಾರಿಕೆ

ಶಿವರಾಮ್ ಹೆಬ್ಬಾರ್ – ಕಾರ್ಮಿಕ

ಎಸ್.ಅಂಗಾರ – ಮೀನುಗಾರಿಕೆ, ಬಂದರು

ಗೋವಿಂದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ

ಕೋಟ ಶ್ರೀನಿವಾಸ ಪೂಜಾರಿ – ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ

ಕೆ.ಸಿ.ನಾರಾಯಣಗೌಡ – ಕ್ರೀಡೆ

ಮುನಿರತ್ನ – ತೋಟಗಾರಿಕೆ

ಭೈರತಿ ಬಸವರಾಜ್ – ನಗರಾಭಿವೃದ್ಧಿ

ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ

ಸಿ.ಸಿ.ಪಾಟೀಲ್ – ಲೋಕೋಪಯೋಗಿ

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

30 minutes ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

10 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

10 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

10 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago