ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಇಂದು ರಚನೆಯಾಗಿದೆ. ಎಲ್ಲಾ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಈ ಬಗ್ಗೆ ಅಧಿಕೃತ ಪಟ್ಟಿ ಬಿಡುಗಡೆಗೊಂಡಿದ್ದು ಯಾರು ಯಾರಿಗೆ ಯಾವ ಖಾತೆ ಎಂಬ ವಿವರ ಲಭ್ಯವಾಗಿದೆ.
ಸಣ್ಣಪುಟ್ಟ ಬದಲಾವಣೆಗಳನ್ನು ಹೊರತುಪಡಿಸಿದರೆ ಬಹುತೇಕ ಮಾಜಿ ಸಿ ಎಮ್ ಯಡಿಯೂರಪ್ಪ ಸರ್ಕಾರದಲ್ಲಿದ್ದ ಸಚಿವರಿಗೆ ಅದೇ ಖಾತೆಗಳನ್ನೇ ನೀಡಲಾಗಿದೆ.
ಸಿಎಂ ಬೊಮ್ಮಾಯಿ- ಹಣಕಾಸು, ಗುಪ್ತದಳ, ಬೆಂಗಳೂರು ನಗರಾಭಿವೃದ್ಧಿ
ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್
ಆರ್.ಅಶೋಕ್ – ಕಂದಾಯ
ಬಿ.ಶ್ರೀರಾಮುಲು – ಸಾರಿಗೆ, ಪರಿಶಿಷ್ಠ ಪಂಗಡ ಅಭಿವೃದ್ದಿ
ವಿ.ಸೋಮಣ್ಣ – ವಸತಿ & ಮೂಲಭೂತ ಸೌಕರ್ಯ ಅಭಿವೃದ್ದಿ
ಬಿ.ಸಿ.ಪಾಟೀಲ್ – ಕೃಷಿ
ಎಸ್.ಟಿ.ಸೋಮಶೇಖರ್ – ಸಹಕಾರ
ಡಾ.ಕೆ.ಸುಧಾಕರ್ – ಆರೋಗ್ಯ,ವೈದ್ಯಕೀಯ ಶಿಕ್ಷಣ
ಕೆ.ಗೋಪಾಲಯ್ಯ – ಅಬಕಾರಿ
ಶಶಿಕಲಾ ಜೊಲ್ಲೆ – ಮುಜರಾಯಿ, ಹಜ್
ಎಂಟಿಬಿ ನಾಗರಾಜ್ – ಪೌರಾಡಳಿತ, ಸಣ್ಣ ಕೈಗಾರಿಕೆ
ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
ವಿ.ಸುನಿಲ್ಕುಮಾರ್ – ಇಂಧನ, ಕನ್ನಡ ಮತ್ತು ಸಂಸ್ಕೃತಿ
ಉಮೇಶ್ ಕತ್ತಿ – ಅರಣ್ಯ, ಆಹಾರ & ನಾಗರೀಕ ಸರಬರಾಜು
ಜೆ.ಸಿ.ಮಾಧುಸ್ವಾಮಿ – ಸಣ್ಣ ನೀರಾವರಿ, ಕಾನೂನು
ಆರಗ ಜ್ಞಾನೇಂದ್ರ – ಗೃಹಖಾತೆ
ಡಾ.ಸಿ.ಎನ್.ಅಶ್ವತ್ಥ್ ನಾರಾಯಣ – ಉನ್ನತ ಶಿಕ್ಷಣ, ಐಟಿ-ಬಿಟಿ
ಆನಂದ್ ಸಿಂಗ್ – ಪರಿಸರ, ಪ್ರವಾಸೋದ್ಯಮ
ಪ್ರಭು ಚೌಹಾಣ್ – ಪಶುಸಂಗೋಪಣೆ
ಮುರುಗೇಶ್ ನಿರಾಣಿ – ಬೃಹತ್, ಮಧ್ಯಮ ಕೈಗಾರಿಕೆ
ಶಿವರಾಮ್ ಹೆಬ್ಬಾರ್ – ಕಾರ್ಮಿಕ
ಎಸ್.ಅಂಗಾರ – ಮೀನುಗಾರಿಕೆ, ಬಂದರು
ಗೋವಿಂದ ಕಾರಜೋಳ – ಜಲಸಂಪನ್ಮೂಲ, ಭಾರೀ ಮತ್ತು ಮಧ್ಯಮ ನೀರಾವರಿ
ಕೋಟ ಶ್ರೀನಿವಾಸ ಪೂಜಾರಿ – ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ
ಕೆ.ಸಿ.ನಾರಾಯಣಗೌಡ – ಕ್ರೀಡೆ
ಮುನಿರತ್ನ – ತೋಟಗಾರಿಕೆ
ಭೈರತಿ ಬಸವರಾಜ್ – ನಗರಾಭಿವೃದ್ಧಿ
ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ
ಸಿ.ಸಿ.ಪಾಟೀಲ್ – ಲೋಕೋಪಯೋಗಿ
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…