ಉಡುಪಿ: 5 ಶಾಸಕರು ಇಬ್ಬರು ಪ್ರಭಾವಿ ಸಚಿವರು ಒಬ್ಬರು ಕೇಂದ್ರ ಸಚಿವೆ, ರಾಷ್ಟ್ರಮಟ್ಟದ ಪ್ರಭಾವಿ ನಾಯಕ ಬಿ.ಎಲ್ ಸಂತೋಷ್ ಇರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ಸರ್ಕಾರ ಬಜೆಟ್ನಲ್ಲಿ ಕೊಟ್ಟಿದ್ದೇನು? ಎಂದು ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಸೊರಕೆ ಪ್ರಶ್ನೆ ಮಾಡಿದ್ದಾರೆ.
ಕರಾವಳಿ ಭಾಗದಲ್ಲಿ ಅಭಿವೃದ್ಧಿಗೆ ಒತ್ತು ಕೊಟ್ಟರೆ ಯಾವುದೇ ರಾಜಕೀಯ ಲಾಭ ಸಿಗುವುದಿಲ್ಲ. ಭಾವನಾತ್ಮಕ ವಿಚಾರಗಳೇ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಶ್ರೀರಕ್ಷೆ ಎಂದು ಗೊತ್ತಿದ್ದು ಸಿಎಂ ಬೊಮ್ಮಾಯಿ ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ಕೊಟ್ಟಿಲ್ಲ ಎಂದು ವ್ಯಂಗ್ಯದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಬಜೆಟ್ನಲ್ಲಿ ಉಡುಪಿಯನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡಲಾಗಿದೆ. ಆರ್ಥಿಕ ಪರಿಸ್ಥಿತಿಯನ್ನು ಉತ್ತೇಜನ ಗೊಳಿಸುವ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಬಜೆಟ್ ಗಾತ್ರ ಶೇಕಡ ಹೆಚ್ಚಾಗಿದೆ. ಎಷ್ಟು ಸಾಲ ಪಡೆದು ಬಜೆಟ್ ಮಂಡಿಸಬಹುದೋ ಅದೆಲ್ಲವನ್ನು ಬಸವರಾಜ ಬೊಮ್ಮಾಯಿ ಬಳಸಿಕೊಂಡಿದ್ದಾರೆ. ಹಿಂದಿನ ಸರ್ಕಾರವು ಈ ಪ್ರಯೋಜನ ಬಳಸಿಕೊಂಡಿದೆ ಆದರೆ ಬೊಮ್ಮಾಯಿಯಷ್ಟು ಅಲ್ಲ ಎಂದು ಟೀಕಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…