Featured

ಸಿಎಂ ಬೊಮ್ಮಾಯಿ ಸೂಚನೆ:  ನಂದಿನಿ ಹಾಲಿನ ದರ ಹೆಚ್ಚಳಕ್ಕೆ ತಾತ್ಕಾಲಿಕ ತಡೆ – Vishwanews24

ಸಿಎಂ ಬೊಮ್ಮಾಯಿ ಸೂಚನೆ:  ನಂದಿನಿ ಹಾಲಿನ ದರ ಹೆಚ್ಚಳಕ್ಕೆ ತಾತ್ಕಾಲಿಕ ತಡೆ

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಡಿಡೀರ್ ತಡೆ ನೀಡಿದ್ದಾರೆ. ಹಾಲಿನ ದರ ಏರಿಕೆ ಬಗ್ಗೆ ನ. 20ರ ನಂತರ ತೀರ್ಮಾನ ಕೈಗೊಳ್ಳಲಾಗುವುದು.

ಕೆಎಂಎಫ್‌ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. .

ಘ್ರದಲ್ಲೇ ಹಾಲಿನ ದರ ಪರಿಷ್ಕರಣೆ ಮಾಡಲಾಗುವುದು ಎಂದು ಇತ್ತೀಚೆಗಷ್ಟೇ ಕೆಎಂಎಫ್‌ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದರು.

ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರಕಾರ.. ಸುರತ್ಕಲ್‌ ಟೋಲ್‌ ರದ್ದು , ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನ – Vishwanews24

ಅದರಂತೆಯೇ ನಿನ್ನೆ ಸೋಮವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಮಹಾಮಂಡಳಿ ದರ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್‌ ನೀಡಿತ್ತು.

ಪ್ರತಿ ಲೀಟರ್ ಹಾಲಿನ ಬೆಲೆ 3 ರೂಪಾಯಿ ಹೆಚ್ಚಳ ಮಾಡಲಾಗುತ್ತಿದೆ. ಇದರಿಂದ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದರೂ, ಹೈನುಗಾರರಿಗೆ ವರದಾನವಾಗಲಿದೆ.

ಹಾಲಿನ ದರ ಪರಿಷ್ಕರಣೆಯ ಹಣ ಸಂಪೂರ್ಣವಾಗಿ ಹೈನುಗಾರರು ಅಥವಾ ರೈತರಿಗೆ ಸಂದಾಯವಾಗಲಿದೆ.ಅಂದರೆ ಹೆಚ್ಚಳ ಮಾಡಲಾದ ದರವನ್ನು ಪ್ರೋತ್ಸಾಹ ಧನದ ರೂಪದಲ್ಲಿ ರೈತರಿಗೆ ನೀಡಲಾಗುವುದು ಎಂದು ಕೆಎಂಫ್​​ ಹೇಳಿಕೆ ನೀಡಿತ್ತು.

ಆದ್ರೆ ಮುಖ್ಯಮಂತ್ರಿಗಳ ಗಮನಕ್ಕೆ ಬಾರದೇ ಈ ನಿರ್ಧಾರ ಕೈಗೊಂಡಿದ್ದರಿಂದ ಸಿಎಂ ತಡೆ ನೀಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ಆರ್. ಮುರಳಿಕೃಷ್ಣ ನಿಧನ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago