ಬೆಂಗಳೂರು : ಸಿಎಂ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಆದರೆ ನಾವು ಸಿಎಂ ಪರ ಇದ್ದೇವೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹೈಕೋರ್ಟ್ ತೀರ್ಪು ನೀಡಿದ ನಂತರ ಮಾತನಾಡಿದ ಅವರು, ಸಿಎಂ ಮೇಲೆ ದೊಡ್ಡ ಷಡ್ಯಂತ್ರ ನಡೆದಿದೆ. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಯಾವುದೇ ತನಿಖೆ ನಡೆಯಲಿ ಕ್ಲೀನ್ ಆಗಿ ಹೊರಗೆ ಬರ್ತಾರೆ. ಏನು ಹಿನ್ನಡೆಯಾಗಿದೆ? ಆದೇಶ ಏನಿದೆ ನೋಡುತ್ತೇನೆ ಎಂದು ತಿಳಿಸಿದರು.
ನನ್ನ ವಿರುದ್ಧವೂ ಹೀಗೆಯೇ ಷಡ್ಯಂತ್ರ ನಡೆದಿತ್ತು. ನನ್ನನ್ನು ಜೈಲಿಗೆ ಕಳುಹಿಸಿದ್ದರು. ಈಗ ಆ ಪ್ರಕರಣ ಏನಾಗಿದೆ? ಹಾಗೆಯೇ ಸಿಎಂ ವಿರುದ್ಧವೂ ಷಡ್ಯಂತ್ರ ನಡೆದಿದೆ. ಏನೇ ಆಗಲಿ ಸಿಎಂ ಕ್ಲೀನ್ ಆಗಿ ಹೊರಗೆ ಬರ್ತಾರೆ ಎಂದರು.
ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…