ಬೆಂಗಳೂರು : ಸಿಎಂ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಆದರೆ ನಾವು ಸಿಎಂ ಪರ ಇದ್ದೇವೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹೈಕೋರ್ಟ್ ತೀರ್ಪು ನೀಡಿದ ನಂತರ ಮಾತನಾಡಿದ ಅವರು, ಸಿಎಂ ಮೇಲೆ ದೊಡ್ಡ ಷಡ್ಯಂತ್ರ ನಡೆದಿದೆ. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಯಾವುದೇ ತನಿಖೆ ನಡೆಯಲಿ ಕ್ಲೀನ್ ಆಗಿ ಹೊರಗೆ ಬರ್ತಾರೆ. ಏನು ಹಿನ್ನಡೆಯಾಗಿದೆ? ಆದೇಶ ಏನಿದೆ ನೋಡುತ್ತೇನೆ ಎಂದು ತಿಳಿಸಿದರು.
ನನ್ನ ವಿರುದ್ಧವೂ ಹೀಗೆಯೇ ಷಡ್ಯಂತ್ರ ನಡೆದಿತ್ತು. ನನ್ನನ್ನು ಜೈಲಿಗೆ ಕಳುಹಿಸಿದ್ದರು. ಈಗ ಆ ಪ್ರಕರಣ ಏನಾಗಿದೆ? ಹಾಗೆಯೇ ಸಿಎಂ ವಿರುದ್ಧವೂ ಷಡ್ಯಂತ್ರ ನಡೆದಿದೆ. ಏನೇ ಆಗಲಿ ಸಿಎಂ ಕ್ಲೀನ್ ಆಗಿ ಹೊರಗೆ ಬರ್ತಾರೆ ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…