ಬೆಂಗಳೂರು : ಸಿಎಂ ವಿರುದ್ಧ ರಾಜಕೀಯ ಪಿತೂರಿ ನಡೆದಿದೆ ಆದರೆ ನಾವು ಸಿಎಂ ಪರ ಇದ್ದೇವೆ. ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹೈಕೋರ್ಟ್ ತೀರ್ಪು ನೀಡಿದ ನಂತರ ಮಾತನಾಡಿದ ಅವರು, ಸಿಎಂ ಮೇಲೆ ದೊಡ್ಡ ಷಡ್ಯಂತ್ರ ನಡೆದಿದೆ. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಯಾವುದೇ ತನಿಖೆ ನಡೆಯಲಿ ಕ್ಲೀನ್ ಆಗಿ ಹೊರಗೆ ಬರ್ತಾರೆ. ಏನು ಹಿನ್ನಡೆಯಾಗಿದೆ? ಆದೇಶ ಏನಿದೆ ನೋಡುತ್ತೇನೆ ಎಂದು ತಿಳಿಸಿದರು.
ನನ್ನ ವಿರುದ್ಧವೂ ಹೀಗೆಯೇ ಷಡ್ಯಂತ್ರ ನಡೆದಿತ್ತು. ನನ್ನನ್ನು ಜೈಲಿಗೆ ಕಳುಹಿಸಿದ್ದರು. ಈಗ ಆ ಪ್ರಕರಣ ಏನಾಗಿದೆ? ಹಾಗೆಯೇ ಸಿಎಂ ವಿರುದ್ಧವೂ ಷಡ್ಯಂತ್ರ ನಡೆದಿದೆ. ಏನೇ ಆಗಲಿ ಸಿಎಂ ಕ್ಲೀನ್ ಆಗಿ ಹೊರಗೆ ಬರ್ತಾರೆ ಎಂದರು.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…