Featured

ಸಿಎಂ ಯಡಿಯೂರಪ್ಪ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ.vishwanews24

ಸಿಎಂ ಯಡಿಯೂರಪ್ಪ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಸಿಎಂ ಯಡಿಯೂರಪ್ಪ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ಕೃಷ್ಣ ಮಠದಲ್ಲಿ ನಡೆಯುತ್ತಿರುವ ಪರ್ಯಾಯ ಮಹೋತ್ಸವದ 500ನೇ ವರ್ಷಾಚರಣೆಯ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಕೃಷ್ಣಮಠದಲ್ಲಿ ನೂತನವಾಗಿ ನಿರ್ಮಿಸಿರುವ ಕ್ಯೂ ಕಾಂಪ್ಲೆಕ್ಸ್ ವಿಶ್ವ ಪಥ ವನ್ನು ಈ ವೇಳೆ ಸಿಎಂ ಉದ್ಘಾಟಿಸಿದರು. ಬಳಿಕ ಕೃಷ್ಣಮಠಕ್ಕೆ ಭೇಟಿ ನೀಡಿದ ಅವರು, ನವಗ್ರಹ ಕಿಂಡಿಯ ಮೂಲಕ ಕಡಗೋಲು ಕೃಷ್ಣನ ದರ್ಶನ ಕೈಗೊಂಡರು. ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು ಉಪಸ್ಥಿತರಿದ್ದು ಕೃಷ್ಣ ದೇವರ ದರ್ಶನ ಮಾಡಿಸಿದರು. ಕೃಷ್ಣ ದೇವರ ಸಮ್ಮುಖದಲ್ಲಿ ಅಷ್ಟಮಠಾಧೀಶರು ಉಪಸ್ಥಿತರಿದ್ದು ಯಡಿಯೂರಪ್ಪ ಅವರನ್ನು ಸನ್ಮಾನಿಸಿದರು. ಬಳಿಕ ರಾಜಾಂಗಣದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಮಹೋತ್ಸವಕ್ಕೆ ಸಿಎಂ ಚಾಲನೆ ನೀಡಿದರು.

ಉಡುಪಿ ಕೃಷ್ಣ ಮಠ

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

7 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago