ರಾಯಚೂರು: ಯಾರು ಏನೇ ಹೇಳಿದರೂ ಇರುವಂತ ಅವಧಿವರೆಗೆ ಬಿ.ಎಸ್.ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯುವರು ಎಂಬ ಆತ್ಮವಿಶ್ವಾಸವಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠಾಧಿಪತಿ ಶ್ರೀ ಡಾ.ವೀರಸೋಮೇಶ್ವರ ಭಾಗವತ್ಪಾದರು ತಿಳಿಸಿದರು.
ನಗರದ ಕಿಲ್ಲೆ ಬೃಹನ್ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ. ಆಕಸ್ಮಿಕವಾಗಿ ಸಿಎಂ ಬದಲಾವಣೆ ಮಾಡಿದಲ್ಲಿ ಬಿಜೆಪಿಗೆ ಬಹುದೊಡ್ಡ ಹೊಡೆತ ಬೀಳುವುದು ಖಚಿತ. ಯಡಿಯೂರಪ್ಪನವರು ಇಳಿಯ ವಯಸ್ಸಿನಲ್ಲಿಯೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರ ನಾಯಕತ್ವಕ್ಕೆ ಎಲ್ಲ ಜನಾಂಗದವರು ಬೆಂಬಲ ನೀಡಿದ್ದಾರೆ ಎಂದರು.
ಬಿಎಸ್ ವೈ ಜನಪರ ಕಾಳಜಿ ಬಗ್ಗೆ ಯಾರು ಅಲ್ಲೆಗಳೆಯುವಂತೆ ಇಲ್ಲ. ನಾವಷ್ಟೇ ಅಲ್ಲ ಸುತ್ತೂರು ಶ್ರೀಗಳು, ಆದಿಚುಂಚನಗಿರಿಯವರು ಸಹ ಬಿಎಸ್ ವೈ ನಾಯಕತ್ವಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…