ರಾಯಚೂರು: ಯಾರು ಏನೇ ಹೇಳಿದರೂ ಇರುವಂತ ಅವಧಿವರೆಗೆ ಬಿ.ಎಸ್.ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯುವರು ಎಂಬ ಆತ್ಮವಿಶ್ವಾಸವಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠಾಧಿಪತಿ ಶ್ರೀ ಡಾ.ವೀರಸೋಮೇಶ್ವರ ಭಾಗವತ್ಪಾದರು ತಿಳಿಸಿದರು.
ನಗರದ ಕಿಲ್ಲೆ ಬೃಹನ್ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ. ಆಕಸ್ಮಿಕವಾಗಿ ಸಿಎಂ ಬದಲಾವಣೆ ಮಾಡಿದಲ್ಲಿ ಬಿಜೆಪಿಗೆ ಬಹುದೊಡ್ಡ ಹೊಡೆತ ಬೀಳುವುದು ಖಚಿತ. ಯಡಿಯೂರಪ್ಪನವರು ಇಳಿಯ ವಯಸ್ಸಿನಲ್ಲಿಯೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರ ನಾಯಕತ್ವಕ್ಕೆ ಎಲ್ಲ ಜನಾಂಗದವರು ಬೆಂಬಲ ನೀಡಿದ್ದಾರೆ ಎಂದರು.
ಬಿಎಸ್ ವೈ ಜನಪರ ಕಾಳಜಿ ಬಗ್ಗೆ ಯಾರು ಅಲ್ಲೆಗಳೆಯುವಂತೆ ಇಲ್ಲ. ನಾವಷ್ಟೇ ಅಲ್ಲ ಸುತ್ತೂರು ಶ್ರೀಗಳು, ಆದಿಚುಂಚನಗಿರಿಯವರು ಸಹ ಬಿಎಸ್ ವೈ ನಾಯಕತ್ವಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…